ಜನತಾ ಕರ್ಫ್ಯೂ  ಹಸೆಮಣೆ ಏರಿದ ಜೋಡಿ, ಕಲ್ಯಾಣ ಮಂಟಪ ಖಾಲಿ ಖಾಲಿ!

ಜನತಾ ಕರ್ಫ್ಯೂ ಹಸೆಮಣೆ ಏರಿದ ಜೋಡಿ, ಕಲ್ಯಾಣ ಮಂಟಪ ಖಾಲಿ ಖಾಲಿ!

Published : Mar 22, 2020, 01:33 PM IST

ಜನತಾ ಕರ್ಫ್ಯೂ ನಡುವೆಯೂ ಹಸೆಮಮಣೆ ಏರಿದ ಜೋಡಿ| ಜನರಿಲ್ಲದೆ ಕಲ್ಯಾಣ ಮಂಟಪ ಖಾಲಿ ಖಾಲಿ| ವಧು ವರರ ಕುಟುಂಬ ಸದಸ್ಯರೆದುರು ಮದುವೆ

ಬೆಂಗಳೂರು(ಮಾ.22): ಜನತಾ ಕರ್ಫ್ಯೂ ನಡುವೆಯೂ ಜೋಡಿಯೊಂದು ಹಸೆಮಣೆ ಏರಲು ಸಜ್ಜಾಗಿದೆ. 

ಬೆಂಗಳೂರಿನ ರಾಜಾಜಿನಗರದಲ್ಲಿ ಜನತಾ ಕರ್ಫ್ಯೂ ನಡುವೆಯೇ ವೀರೇಶ್ ವಿಸ್ಮಯ ಜೋಡಿ ಹಸೆಮಣೆ ಏರಲು ಸಜ್ಜಾಗಿದೆ.

ಜನತಾ ಕರ್ಫ್ಯೂನಿಂದಾಗಿ ಕಲ್ಯಾಣ ಮಂಟಪ ಖಾಲಿ ಹೊಡೆಯುತ್ತಿದ್ದ, ವಧು ವರರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!