Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ

Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ

Suvarna News   | Asianet News
Published : Jan 25, 2022, 10:24 AM IST

ರಾಜ್ಯದಲ್ಲಿ ಕೊರೋನಾ ಸೋಂಕು ದಿನೆ ದಿನೇ ತೀವ್ರಗೊಳ್ಳುತ್ತಿದ್ದು, 3ನೇ ಅಲೆಯಲ್ಲಿಯೇ ಅತಿ ಹೆಚ್ಚು 32 ಸಾವು, ಅತಿ ಹೆಚ್ಚು ಪಾಸಿಟಿವಿಟಿ ದರ ಶೇ.33 ಸೋಮವಾರ ದಾಖಲಾಗಿದೆ. ಅಲ್ಲದೆ, ಬರೋಬ್ಬರಿ 16 ಜಿಲ್ಲೆಗಳಲ್ಲಿ ಸೋಂಕಿತರ ಸಾವು ವರದಿಯಾಗಿದೆ. 

ಬೆಂಗಳೂರು (ಜ.25): ರಾಜ್ಯದಲ್ಲಿ ಕೊರೋನಾ (Coronavirus) ಸೋಂಕು ದಿನೆ ದಿನೇ ತೀವ್ರಗೊಳ್ಳುತ್ತಿದ್ದು, 3ನೇ ಅಲೆಯಲ್ಲಿಯೇ ಅತಿ ಹೆಚ್ಚು 32 ಸಾವು, ಅತಿ ಹೆಚ್ಚು ಪಾಸಿಟಿವಿಟಿ ದರ ಶೇ.33 ಸೋಮವಾರ ದಾಖಲಾಗಿದೆ. ಅಲ್ಲದೆ, ಬರೋಬ್ಬರಿ 16 ಜಿಲ್ಲೆಗಳಲ್ಲಿ ಸೋಂಕಿತರ ಸಾವು ವರದಿಯಾಗಿದೆ. ಮೂವರಲ್ಲಿ ಒಬ್ಬರಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದು, ಕೊರೋನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಬರೋಬ್ಬರಿ ಶೇ.33ಕ್ಕೆ ಹೆಚ್ಚಳವಾಗಿದೆ. 3ನೇ ಅಲೆಯಲ್ಲಿ ಅತಿ ಹೆಚ್ಚು ಪಾಸಿಟಿವಿಟಿ ದರ ಇದಾಗಿದೆ. ಇನ್ನು ಎರಡನೇ ಅಲೆಯಲ್ಲಿ ಅತಿ ಹೆಚ್ಚು ಶೇ.36 ರಷ್ಟು ವರದಿಯಾಗಿತ್ತು.

Covid 19 Spike: ಕೊಪ್ಪಳದ 9 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!

ಈ ಮಧ್ಯೆ ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ (Weekend Curfew) ರದ್ದಾದ ಮೇಲೆ ಕಲ್ಯಾಣ ಮಂಟಪಗಳಲ್ಲಿ 50-50 ವಿನಾಯ್ತಿ ನೀಡಬೇಕೆಂದು ಮಾಲೀಕರು ಸರ್ಕಾರದ ಬಳಿ ಬೇಡಿಕೆಯನ್ನಿಟ್ಟಿದ್ದಾರೆ. ಚಿತ್ರಮಂದಿರಗಳಿಗೆ ಶೇಕಡಾ 50ರ ವಿನಾಯಿತಿ ಕೊಟ್ಟು, ಮದುವೆ ಸೀಸನ್‌ನಲ್ಲಿ ಕಲ್ಯಾಣ ಮಂಟಪಗಳಿಗೆ ನಿರ್ಬಂಧವನ್ನು ಹೇರಿದ್ದೀರಿ. ಒಬ್ಬರಿಗೊಂದು ನ್ಯಾಯ, ಇನ್ನೊಬ್ಬರಿಗೊಂದು ನ್ಯಾಯ ಮಾಡಬೇಡಿ ಎಂದು ಸರ್ಕಾರದ ಬಳಿ ಕಲ್ಯಾಣ ಮಂಟಪದ ಮಾಲೀಕರು ಒತ್ತಡವನ್ನು ಹಾಕುತ್ತಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more