Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ

Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ

Suvarna News   | Asianet News
Published : Jan 25, 2022, 10:24 AM IST

ರಾಜ್ಯದಲ್ಲಿ ಕೊರೋನಾ ಸೋಂಕು ದಿನೆ ದಿನೇ ತೀವ್ರಗೊಳ್ಳುತ್ತಿದ್ದು, 3ನೇ ಅಲೆಯಲ್ಲಿಯೇ ಅತಿ ಹೆಚ್ಚು 32 ಸಾವು, ಅತಿ ಹೆಚ್ಚು ಪಾಸಿಟಿವಿಟಿ ದರ ಶೇ.33 ಸೋಮವಾರ ದಾಖಲಾಗಿದೆ. ಅಲ್ಲದೆ, ಬರೋಬ್ಬರಿ 16 ಜಿಲ್ಲೆಗಳಲ್ಲಿ ಸೋಂಕಿತರ ಸಾವು ವರದಿಯಾಗಿದೆ. 

ಬೆಂಗಳೂರು (ಜ.25): ರಾಜ್ಯದಲ್ಲಿ ಕೊರೋನಾ (Coronavirus) ಸೋಂಕು ದಿನೆ ದಿನೇ ತೀವ್ರಗೊಳ್ಳುತ್ತಿದ್ದು, 3ನೇ ಅಲೆಯಲ್ಲಿಯೇ ಅತಿ ಹೆಚ್ಚು 32 ಸಾವು, ಅತಿ ಹೆಚ್ಚು ಪಾಸಿಟಿವಿಟಿ ದರ ಶೇ.33 ಸೋಮವಾರ ದಾಖಲಾಗಿದೆ. ಅಲ್ಲದೆ, ಬರೋಬ್ಬರಿ 16 ಜಿಲ್ಲೆಗಳಲ್ಲಿ ಸೋಂಕಿತರ ಸಾವು ವರದಿಯಾಗಿದೆ. ಮೂವರಲ್ಲಿ ಒಬ್ಬರಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದು, ಕೊರೋನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಬರೋಬ್ಬರಿ ಶೇ.33ಕ್ಕೆ ಹೆಚ್ಚಳವಾಗಿದೆ. 3ನೇ ಅಲೆಯಲ್ಲಿ ಅತಿ ಹೆಚ್ಚು ಪಾಸಿಟಿವಿಟಿ ದರ ಇದಾಗಿದೆ. ಇನ್ನು ಎರಡನೇ ಅಲೆಯಲ್ಲಿ ಅತಿ ಹೆಚ್ಚು ಶೇ.36 ರಷ್ಟು ವರದಿಯಾಗಿತ್ತು.

Covid 19 Spike: ಕೊಪ್ಪಳದ 9 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!

ಈ ಮಧ್ಯೆ ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ (Weekend Curfew) ರದ್ದಾದ ಮೇಲೆ ಕಲ್ಯಾಣ ಮಂಟಪಗಳಲ್ಲಿ 50-50 ವಿನಾಯ್ತಿ ನೀಡಬೇಕೆಂದು ಮಾಲೀಕರು ಸರ್ಕಾರದ ಬಳಿ ಬೇಡಿಕೆಯನ್ನಿಟ್ಟಿದ್ದಾರೆ. ಚಿತ್ರಮಂದಿರಗಳಿಗೆ ಶೇಕಡಾ 50ರ ವಿನಾಯಿತಿ ಕೊಟ್ಟು, ಮದುವೆ ಸೀಸನ್‌ನಲ್ಲಿ ಕಲ್ಯಾಣ ಮಂಟಪಗಳಿಗೆ ನಿರ್ಬಂಧವನ್ನು ಹೇರಿದ್ದೀರಿ. ಒಬ್ಬರಿಗೊಂದು ನ್ಯಾಯ, ಇನ್ನೊಬ್ಬರಿಗೊಂದು ನ್ಯಾಯ ಮಾಡಬೇಡಿ ಎಂದು ಸರ್ಕಾರದ ಬಳಿ ಕಲ್ಯಾಣ ಮಂಟಪದ ಮಾಲೀಕರು ಒತ್ತಡವನ್ನು ಹಾಕುತ್ತಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more