Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ

Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ

Suvarna News   | Asianet News
Published : Jan 25, 2022, 10:24 AM IST

ರಾಜ್ಯದಲ್ಲಿ ಕೊರೋನಾ ಸೋಂಕು ದಿನೆ ದಿನೇ ತೀವ್ರಗೊಳ್ಳುತ್ತಿದ್ದು, 3ನೇ ಅಲೆಯಲ್ಲಿಯೇ ಅತಿ ಹೆಚ್ಚು 32 ಸಾವು, ಅತಿ ಹೆಚ್ಚು ಪಾಸಿಟಿವಿಟಿ ದರ ಶೇ.33 ಸೋಮವಾರ ದಾಖಲಾಗಿದೆ. ಅಲ್ಲದೆ, ಬರೋಬ್ಬರಿ 16 ಜಿಲ್ಲೆಗಳಲ್ಲಿ ಸೋಂಕಿತರ ಸಾವು ವರದಿಯಾಗಿದೆ. 

ಬೆಂಗಳೂರು (ಜ.25): ರಾಜ್ಯದಲ್ಲಿ ಕೊರೋನಾ (Coronavirus) ಸೋಂಕು ದಿನೆ ದಿನೇ ತೀವ್ರಗೊಳ್ಳುತ್ತಿದ್ದು, 3ನೇ ಅಲೆಯಲ್ಲಿಯೇ ಅತಿ ಹೆಚ್ಚು 32 ಸಾವು, ಅತಿ ಹೆಚ್ಚು ಪಾಸಿಟಿವಿಟಿ ದರ ಶೇ.33 ಸೋಮವಾರ ದಾಖಲಾಗಿದೆ. ಅಲ್ಲದೆ, ಬರೋಬ್ಬರಿ 16 ಜಿಲ್ಲೆಗಳಲ್ಲಿ ಸೋಂಕಿತರ ಸಾವು ವರದಿಯಾಗಿದೆ. ಮೂವರಲ್ಲಿ ಒಬ್ಬರಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದು, ಕೊರೋನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಬರೋಬ್ಬರಿ ಶೇ.33ಕ್ಕೆ ಹೆಚ್ಚಳವಾಗಿದೆ. 3ನೇ ಅಲೆಯಲ್ಲಿ ಅತಿ ಹೆಚ್ಚು ಪಾಸಿಟಿವಿಟಿ ದರ ಇದಾಗಿದೆ. ಇನ್ನು ಎರಡನೇ ಅಲೆಯಲ್ಲಿ ಅತಿ ಹೆಚ್ಚು ಶೇ.36 ರಷ್ಟು ವರದಿಯಾಗಿತ್ತು.

Covid 19 Spike: ಕೊಪ್ಪಳದ 9 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!

ಈ ಮಧ್ಯೆ ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ (Weekend Curfew) ರದ್ದಾದ ಮೇಲೆ ಕಲ್ಯಾಣ ಮಂಟಪಗಳಲ್ಲಿ 50-50 ವಿನಾಯ್ತಿ ನೀಡಬೇಕೆಂದು ಮಾಲೀಕರು ಸರ್ಕಾರದ ಬಳಿ ಬೇಡಿಕೆಯನ್ನಿಟ್ಟಿದ್ದಾರೆ. ಚಿತ್ರಮಂದಿರಗಳಿಗೆ ಶೇಕಡಾ 50ರ ವಿನಾಯಿತಿ ಕೊಟ್ಟು, ಮದುವೆ ಸೀಸನ್‌ನಲ್ಲಿ ಕಲ್ಯಾಣ ಮಂಟಪಗಳಿಗೆ ನಿರ್ಬಂಧವನ್ನು ಹೇರಿದ್ದೀರಿ. ಒಬ್ಬರಿಗೊಂದು ನ್ಯಾಯ, ಇನ್ನೊಬ್ಬರಿಗೊಂದು ನ್ಯಾಯ ಮಾಡಬೇಡಿ ಎಂದು ಸರ್ಕಾರದ ಬಳಿ ಕಲ್ಯಾಣ ಮಂಟಪದ ಮಾಲೀಕರು ಒತ್ತಡವನ್ನು ಹಾಕುತ್ತಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more