Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ

Covid-19 Crisis: 3ನೇ ಅಲೆಯಲ್ಲೇ ಗರಿಷ್ಠ: ಮೂವರಲ್ಲಿ ಒಬ್ಬರಿಗೆ ಕೊರೋನಾ

Suvarna News   | Asianet News
Published : Jan 25, 2022, 10:24 AM IST

ರಾಜ್ಯದಲ್ಲಿ ಕೊರೋನಾ ಸೋಂಕು ದಿನೆ ದಿನೇ ತೀವ್ರಗೊಳ್ಳುತ್ತಿದ್ದು, 3ನೇ ಅಲೆಯಲ್ಲಿಯೇ ಅತಿ ಹೆಚ್ಚು 32 ಸಾವು, ಅತಿ ಹೆಚ್ಚು ಪಾಸಿಟಿವಿಟಿ ದರ ಶೇ.33 ಸೋಮವಾರ ದಾಖಲಾಗಿದೆ. ಅಲ್ಲದೆ, ಬರೋಬ್ಬರಿ 16 ಜಿಲ್ಲೆಗಳಲ್ಲಿ ಸೋಂಕಿತರ ಸಾವು ವರದಿಯಾಗಿದೆ. 

ಬೆಂಗಳೂರು (ಜ.25): ರಾಜ್ಯದಲ್ಲಿ ಕೊರೋನಾ (Coronavirus) ಸೋಂಕು ದಿನೆ ದಿನೇ ತೀವ್ರಗೊಳ್ಳುತ್ತಿದ್ದು, 3ನೇ ಅಲೆಯಲ್ಲಿಯೇ ಅತಿ ಹೆಚ್ಚು 32 ಸಾವು, ಅತಿ ಹೆಚ್ಚು ಪಾಸಿಟಿವಿಟಿ ದರ ಶೇ.33 ಸೋಮವಾರ ದಾಖಲಾಗಿದೆ. ಅಲ್ಲದೆ, ಬರೋಬ್ಬರಿ 16 ಜಿಲ್ಲೆಗಳಲ್ಲಿ ಸೋಂಕಿತರ ಸಾವು ವರದಿಯಾಗಿದೆ. ಮೂವರಲ್ಲಿ ಒಬ್ಬರಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದು, ಕೊರೋನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಬರೋಬ್ಬರಿ ಶೇ.33ಕ್ಕೆ ಹೆಚ್ಚಳವಾಗಿದೆ. 3ನೇ ಅಲೆಯಲ್ಲಿ ಅತಿ ಹೆಚ್ಚು ಪಾಸಿಟಿವಿಟಿ ದರ ಇದಾಗಿದೆ. ಇನ್ನು ಎರಡನೇ ಅಲೆಯಲ್ಲಿ ಅತಿ ಹೆಚ್ಚು ಶೇ.36 ರಷ್ಟು ವರದಿಯಾಗಿತ್ತು.

Covid 19 Spike: ಕೊಪ್ಪಳದ 9 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!

ಈ ಮಧ್ಯೆ ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ (Weekend Curfew) ರದ್ದಾದ ಮೇಲೆ ಕಲ್ಯಾಣ ಮಂಟಪಗಳಲ್ಲಿ 50-50 ವಿನಾಯ್ತಿ ನೀಡಬೇಕೆಂದು ಮಾಲೀಕರು ಸರ್ಕಾರದ ಬಳಿ ಬೇಡಿಕೆಯನ್ನಿಟ್ಟಿದ್ದಾರೆ. ಚಿತ್ರಮಂದಿರಗಳಿಗೆ ಶೇಕಡಾ 50ರ ವಿನಾಯಿತಿ ಕೊಟ್ಟು, ಮದುವೆ ಸೀಸನ್‌ನಲ್ಲಿ ಕಲ್ಯಾಣ ಮಂಟಪಗಳಿಗೆ ನಿರ್ಬಂಧವನ್ನು ಹೇರಿದ್ದೀರಿ. ಒಬ್ಬರಿಗೊಂದು ನ್ಯಾಯ, ಇನ್ನೊಬ್ಬರಿಗೊಂದು ನ್ಯಾಯ ಮಾಡಬೇಡಿ ಎಂದು ಸರ್ಕಾರದ ಬಳಿ ಕಲ್ಯಾಣ ಮಂಟಪದ ಮಾಲೀಕರು ಒತ್ತಡವನ್ನು ಹಾಕುತ್ತಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more