ಪ್ರವಾಹ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಭಾರೀ ಅವ್ಯವಹಾರ; ಜನಪ್ರತಿನಿಧಿಗಳಿಂದಲೇ ಗೋಲ್‌ಮಾಲ್?

ಪ್ರವಾಹ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಭಾರೀ ಅವ್ಯವಹಾರ; ಜನಪ್ರತಿನಿಧಿಗಳಿಂದಲೇ ಗೋಲ್‌ಮಾಲ್?

Published : Dec 01, 2020, 05:12 PM ISTUpdated : Dec 01, 2020, 05:24 PM IST

ಧಾರವಾಡದಲ್ಲಿ ಜನಪ್ರತಿನಿಧಿಗಳಿಂದಲೇ ಭಾರೀ ಗೋಲ್‌ಮಾಲ್ ನಡೆದಿದೆ. ಪ್ರವಾಹ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ. 

ಬೆಂಗಳೂರು (ಡಿ. 01): ಧಾರವಾಡದಲ್ಲಿ ಜನಪ್ರತಿನಿಧಿಗಳಿಂದಲೇ ಭಾರೀ ಗೋಲ್‌ಮಾಲ್ ನಡೆದಿದೆ. ಪ್ರವಾಹ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ.  ಯಾದವಾಡ, ಲಕಮಾಪುರ ಗ್ರಾಮದಲ್ಲಿ ಹಣ ಕೊಟ್ಟವರಿಗೆ ಮಾತ್ರ ಸಿಬ್ಬಂದಿ ಹಣ ಬಿಡುಗಡೆ ಮಾಡಿದ್ದಾರೆ. 

ನಿನ್ನೆ ರಾತ್ರಿ ಧಾರವಾಡ ಸರ್ಕೀಟ್ ಹೌಸ್‌ನಲ್ಲಿ ರಾತ್ರೋ ರಾತ್ರಿ ಸಭೆ ನಡೆದಿದೆ. ಶಾಸಕ ಅಮೃತ ದೇಸಾಯಿ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಆರೋಪವೂ ಕೇಳಿ ಬಂದಿದೆ. ಸಂತ್ರಸ್ತರಿಗೆ ಸೂರು ಒದಗಿಸಿ ಎಂದು ಸರ್ಕಾರ ಅನುದಾನ ನೀಡಿದರೆ ಜನಪ್ರತಿನಿಧಿಗಳಾಗಿ ಈ ರೀತಿ ಮಾಡುವುದು ಎಷ್ಟು ಸರಿ..? ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!