ಪ್ರವಾಹ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಭಾರೀ ಅವ್ಯವಹಾರ; ಜನಪ್ರತಿನಿಧಿಗಳಿಂದಲೇ ಗೋಲ್‌ಮಾಲ್?

ಪ್ರವಾಹ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಭಾರೀ ಅವ್ಯವಹಾರ; ಜನಪ್ರತಿನಿಧಿಗಳಿಂದಲೇ ಗೋಲ್‌ಮಾಲ್?

Published : Dec 01, 2020, 05:12 PM ISTUpdated : Dec 01, 2020, 05:24 PM IST

ಧಾರವಾಡದಲ್ಲಿ ಜನಪ್ರತಿನಿಧಿಗಳಿಂದಲೇ ಭಾರೀ ಗೋಲ್‌ಮಾಲ್ ನಡೆದಿದೆ. ಪ್ರವಾಹ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ. 

ಬೆಂಗಳೂರು (ಡಿ. 01): ಧಾರವಾಡದಲ್ಲಿ ಜನಪ್ರತಿನಿಧಿಗಳಿಂದಲೇ ಭಾರೀ ಗೋಲ್‌ಮಾಲ್ ನಡೆದಿದೆ. ಪ್ರವಾಹ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ.  ಯಾದವಾಡ, ಲಕಮಾಪುರ ಗ್ರಾಮದಲ್ಲಿ ಹಣ ಕೊಟ್ಟವರಿಗೆ ಮಾತ್ರ ಸಿಬ್ಬಂದಿ ಹಣ ಬಿಡುಗಡೆ ಮಾಡಿದ್ದಾರೆ. 

ನಿನ್ನೆ ರಾತ್ರಿ ಧಾರವಾಡ ಸರ್ಕೀಟ್ ಹೌಸ್‌ನಲ್ಲಿ ರಾತ್ರೋ ರಾತ್ರಿ ಸಭೆ ನಡೆದಿದೆ. ಶಾಸಕ ಅಮೃತ ದೇಸಾಯಿ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಆರೋಪವೂ ಕೇಳಿ ಬಂದಿದೆ. ಸಂತ್ರಸ್ತರಿಗೆ ಸೂರು ಒದಗಿಸಿ ಎಂದು ಸರ್ಕಾರ ಅನುದಾನ ನೀಡಿದರೆ ಜನಪ್ರತಿನಿಧಿಗಳಾಗಿ ಈ ರೀತಿ ಮಾಡುವುದು ಎಷ್ಟು ಸರಿ..? ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!