ಪ್ರವಾಹ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಭಾರೀ ಅವ್ಯವಹಾರ; ಜನಪ್ರತಿನಿಧಿಗಳಿಂದಲೇ ಗೋಲ್‌ಮಾಲ್?

ಪ್ರವಾಹ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಭಾರೀ ಅವ್ಯವಹಾರ; ಜನಪ್ರತಿನಿಧಿಗಳಿಂದಲೇ ಗೋಲ್‌ಮಾಲ್?

Published : Dec 01, 2020, 05:12 PM ISTUpdated : Dec 01, 2020, 05:24 PM IST

ಧಾರವಾಡದಲ್ಲಿ ಜನಪ್ರತಿನಿಧಿಗಳಿಂದಲೇ ಭಾರೀ ಗೋಲ್‌ಮಾಲ್ ನಡೆದಿದೆ. ಪ್ರವಾಹ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ. 

ಬೆಂಗಳೂರು (ಡಿ. 01): ಧಾರವಾಡದಲ್ಲಿ ಜನಪ್ರತಿನಿಧಿಗಳಿಂದಲೇ ಭಾರೀ ಗೋಲ್‌ಮಾಲ್ ನಡೆದಿದೆ. ಪ್ರವಾಹ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ.  ಯಾದವಾಡ, ಲಕಮಾಪುರ ಗ್ರಾಮದಲ್ಲಿ ಹಣ ಕೊಟ್ಟವರಿಗೆ ಮಾತ್ರ ಸಿಬ್ಬಂದಿ ಹಣ ಬಿಡುಗಡೆ ಮಾಡಿದ್ದಾರೆ. 

ನಿನ್ನೆ ರಾತ್ರಿ ಧಾರವಾಡ ಸರ್ಕೀಟ್ ಹೌಸ್‌ನಲ್ಲಿ ರಾತ್ರೋ ರಾತ್ರಿ ಸಭೆ ನಡೆದಿದೆ. ಶಾಸಕ ಅಮೃತ ದೇಸಾಯಿ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಆರೋಪವೂ ಕೇಳಿ ಬಂದಿದೆ. ಸಂತ್ರಸ್ತರಿಗೆ ಸೂರು ಒದಗಿಸಿ ಎಂದು ಸರ್ಕಾರ ಅನುದಾನ ನೀಡಿದರೆ ಜನಪ್ರತಿನಿಧಿಗಳಾಗಿ ಈ ರೀತಿ ಮಾಡುವುದು ಎಷ್ಟು ಸರಿ..? ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!