10 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!

10 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!

Published : Apr 03, 2021, 11:54 AM IST

ರಾಜಧಾನಿಯಲ್ಲಿ ಮಹಾಮಾರಿ ಕೊರೋನಾರ್ಭಟ ಜೋರಾಗಿದ್ದು, ಶುಕ್ರವಾರ ಒಂದೇ ದಿನ 3,509 ಹೊಸ ಪ್ರಕರಣ ದಾಖಲಾಗಿವೆ. ಈ ವರ್ಷದಲ್ಲಿ ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ.

ಬೆಂಗಳೂರು (ಏ. 03): ರಾಜಧಾನಿಯಲ್ಲಿ ಮಹಾಮಾರಿ ಕೊರೋನಾರ್ಭಟ ಜೋರಾಗಿದ್ದು, ಶುಕ್ರವಾರ ಒಂದೇ ದಿನ 3,509 ಹೊಸ ಪ್ರಕರಣ ದಾಖಲಾಗಿವೆ. ಈ ವರ್ಷದಲ್ಲಿ ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ.

ಈ ಹೊಸ ಪ್ರಕರಣಗಳೊಂದಿಗೆ ನಗರದಲ್ಲಿ ಈವರೆಗೆ ಕೊರೋನಾ ಸೋಂಕಿಗೆ ತುತ್ತಾದವರ ಒಟ್ಟು ಸಂಖ್ಯೆ 4,41,242ಕ್ಕೆ ಏರಿಕೆಯಾಗಿದೆ. ಇನ್ನು ಐವರು ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 4,635ಕ್ಕೆ ಏರಿಕೆಯಾಗಿದೆ. ಈ ನಡುವೆ ಶುಕ್ರವಾರ ಒಂದೇ ದಿನ 693 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 4,12,006ಕ್ಕೆ ಏರಿಕೆಯಾಗಿದೆ. ಇದೇ ವೇಳೆ ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24,600ಕ್ಕೆ ಏರಿಕೆಯಾಗಿದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!