10 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!

10 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!

Suvarna News   | Asianet News
Published : Apr 03, 2021, 11:54 AM IST

ರಾಜಧಾನಿಯಲ್ಲಿ ಮಹಾಮಾರಿ ಕೊರೋನಾರ್ಭಟ ಜೋರಾಗಿದ್ದು, ಶುಕ್ರವಾರ ಒಂದೇ ದಿನ 3,509 ಹೊಸ ಪ್ರಕರಣ ದಾಖಲಾಗಿವೆ. ಈ ವರ್ಷದಲ್ಲಿ ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ.

ಬೆಂಗಳೂರು (ಏ. 03): ರಾಜಧಾನಿಯಲ್ಲಿ ಮಹಾಮಾರಿ ಕೊರೋನಾರ್ಭಟ ಜೋರಾಗಿದ್ದು, ಶುಕ್ರವಾರ ಒಂದೇ ದಿನ 3,509 ಹೊಸ ಪ್ರಕರಣ ದಾಖಲಾಗಿವೆ. ಈ ವರ್ಷದಲ್ಲಿ ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ.

ಈ ಹೊಸ ಪ್ರಕರಣಗಳೊಂದಿಗೆ ನಗರದಲ್ಲಿ ಈವರೆಗೆ ಕೊರೋನಾ ಸೋಂಕಿಗೆ ತುತ್ತಾದವರ ಒಟ್ಟು ಸಂಖ್ಯೆ 4,41,242ಕ್ಕೆ ಏರಿಕೆಯಾಗಿದೆ. ಇನ್ನು ಐವರು ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 4,635ಕ್ಕೆ ಏರಿಕೆಯಾಗಿದೆ. ಈ ನಡುವೆ ಶುಕ್ರವಾರ ಒಂದೇ ದಿನ 693 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 4,12,006ಕ್ಕೆ ಏರಿಕೆಯಾಗಿದೆ. ಇದೇ ವೇಳೆ ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24,600ಕ್ಕೆ ಏರಿಕೆಯಾಗಿದೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?