10 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!

10 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!

Suvarna News   | Asianet News
Published : Apr 03, 2021, 11:54 AM IST

ರಾಜಧಾನಿಯಲ್ಲಿ ಮಹಾಮಾರಿ ಕೊರೋನಾರ್ಭಟ ಜೋರಾಗಿದ್ದು, ಶುಕ್ರವಾರ ಒಂದೇ ದಿನ 3,509 ಹೊಸ ಪ್ರಕರಣ ದಾಖಲಾಗಿವೆ. ಈ ವರ್ಷದಲ್ಲಿ ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ.

ಬೆಂಗಳೂರು (ಏ. 03): ರಾಜಧಾನಿಯಲ್ಲಿ ಮಹಾಮಾರಿ ಕೊರೋನಾರ್ಭಟ ಜೋರಾಗಿದ್ದು, ಶುಕ್ರವಾರ ಒಂದೇ ದಿನ 3,509 ಹೊಸ ಪ್ರಕರಣ ದಾಖಲಾಗಿವೆ. ಈ ವರ್ಷದಲ್ಲಿ ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ.

ಈ ಹೊಸ ಪ್ರಕರಣಗಳೊಂದಿಗೆ ನಗರದಲ್ಲಿ ಈವರೆಗೆ ಕೊರೋನಾ ಸೋಂಕಿಗೆ ತುತ್ತಾದವರ ಒಟ್ಟು ಸಂಖ್ಯೆ 4,41,242ಕ್ಕೆ ಏರಿಕೆಯಾಗಿದೆ. ಇನ್ನು ಐವರು ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 4,635ಕ್ಕೆ ಏರಿಕೆಯಾಗಿದೆ. ಈ ನಡುವೆ ಶುಕ್ರವಾರ ಒಂದೇ ದಿನ 693 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 4,12,006ಕ್ಕೆ ಏರಿಕೆಯಾಗಿದೆ. ಇದೇ ವೇಳೆ ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24,600ಕ್ಕೆ ಏರಿಕೆಯಾಗಿದೆ. 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!