MLC Elections: ಬೀದರ್ ಪರಿಷತ್ ಅಖಾಡಕ್ಕೆ ಸಿಎಂ ಎಂಟ್ರಿ, ಕಮಲ ಅರಳಿಸಲು ಪಣ

MLC Elections: ಬೀದರ್ ಪರಿಷತ್ ಅಖಾಡಕ್ಕೆ ಸಿಎಂ ಎಂಟ್ರಿ, ಕಮಲ ಅರಳಿಸಲು ಪಣ

Published : Dec 06, 2021, 01:05 PM IST

ಬೀದರ್ (Bidar) ಪರಿಷತ್ ಅಖಾಡದಲ್ಲಿ ಸಂಬಂಧಿಕರ ನಡುವೆ ಬಿಗ್ ಫೈಟ್ ಶುರುವಾಗಿದೆ. ಬಿಜೆಪಿಯಿಂದ ಪ್ರಕಾಶ್ ಖಂಡ್ರೆ (Prakash Khandre) ಕಣಕ್ಕಿಳಿದರೆ, ಭೀಮರಾವ್ ಪಾಟೀಲ್ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ ಸಿಎಂ ಬೊಮ್ಮಾಯಿ ಪ್ರಚಾರಕ್ಕಿಳಿದಿದ್ದಾರೆ. 
 

ಬೆಂಗಳೂರು (ಡಿ. 06): ಬೀದರ್ (Bidar) ಪರಿಷತ್ ಅಖಾಡದಲ್ಲಿ ಸಂಬಂಧಿಕರ ನಡುವೆ ಬಿಗ್ ಫೈಟ್ ಶುರುವಾಗಿದೆ. ಬಿಜೆಪಿಯಿಂದ ಪ್ರಕಾಶ್ ಖಂಡ್ರೆ (Prakash Khandre) ಕಣಕ್ಕಿಳಿದರೆ, ಭೀಮರಾವ್ ಪಾಟೀಲ್ (Bheemara Rao Patil)  ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ ಸಿಎಂ ಬೊಮ್ಮಾಯಿ (Bommai) ಪ್ರಚಾರಕ್ಕಿಳಿದಿದ್ದಾರೆ. 

ನೀವು ನಮಗೆ ಮತ ಕೊಡಿ ನಾನು ನಿಮ್ಮ ಸೇವೆ ಮಾಡುತ್ತೇನೆ. ನಿಮ್ಮ ಸೇವೆ ಮಾಡಿದರಷ್ಟೇ ಮತ್ತೆ ನಾನು ನಿಮ್ಮ ಮುಂದೆ ಬಂದು ನಿಲ್ಲುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಕಾಂಗ್ರೆಸ್‌ ವಯಸ್ಸಾದ ಪಕ್ಷ. ಆ ಪಕ್ಷವನ್ನು ವಿಸರ್ಜಿಸುವ ಕಾಲ ಸನ್ನಿಹಿತವಾಗಿದೆ. ಕಾಂಗ್ರೆಸ್‌ ಎಲ್ಲೆಡೆ ಸೋಲುತ್ತಾ ಸಾಗಿದ್ದು, ಇದೀಗ ಮಿತ್ರಪಕ್ಷಗಳೇ ಅದರ ಮೇಲೆ ವಿಶ್ವಾಸ ಮಾಡದೆ ದೂರ ಸಾಗುತ್ತಿರುವಾಗ ಜನತೆ ಹೇಗೆ ವಿಶ್ವಾಸ ಮಾಡಿಯಾರು? ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more