MLC Elections: ಬೀದರ್ ಪರಿಷತ್ ಅಖಾಡಕ್ಕೆ ಸಿಎಂ ಎಂಟ್ರಿ, ಕಮಲ ಅರಳಿಸಲು ಪಣ

MLC Elections: ಬೀದರ್ ಪರಿಷತ್ ಅಖಾಡಕ್ಕೆ ಸಿಎಂ ಎಂಟ್ರಿ, ಕಮಲ ಅರಳಿಸಲು ಪಣ

Suvarna News   | Asianet News
Published : Dec 06, 2021, 01:05 PM IST

ಬೀದರ್ (Bidar) ಪರಿಷತ್ ಅಖಾಡದಲ್ಲಿ ಸಂಬಂಧಿಕರ ನಡುವೆ ಬಿಗ್ ಫೈಟ್ ಶುರುವಾಗಿದೆ. ಬಿಜೆಪಿಯಿಂದ ಪ್ರಕಾಶ್ ಖಂಡ್ರೆ (Prakash Khandre) ಕಣಕ್ಕಿಳಿದರೆ, ಭೀಮರಾವ್ ಪಾಟೀಲ್ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ ಸಿಎಂ ಬೊಮ್ಮಾಯಿ ಪ್ರಚಾರಕ್ಕಿಳಿದಿದ್ದಾರೆ. 
 

ಬೆಂಗಳೂರು (ಡಿ. 06): ಬೀದರ್ (Bidar) ಪರಿಷತ್ ಅಖಾಡದಲ್ಲಿ ಸಂಬಂಧಿಕರ ನಡುವೆ ಬಿಗ್ ಫೈಟ್ ಶುರುವಾಗಿದೆ. ಬಿಜೆಪಿಯಿಂದ ಪ್ರಕಾಶ್ ಖಂಡ್ರೆ (Prakash Khandre) ಕಣಕ್ಕಿಳಿದರೆ, ಭೀಮರಾವ್ ಪಾಟೀಲ್ (Bheemara Rao Patil)  ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ ಸಿಎಂ ಬೊಮ್ಮಾಯಿ (Bommai) ಪ್ರಚಾರಕ್ಕಿಳಿದಿದ್ದಾರೆ. 

ನೀವು ನಮಗೆ ಮತ ಕೊಡಿ ನಾನು ನಿಮ್ಮ ಸೇವೆ ಮಾಡುತ್ತೇನೆ. ನಿಮ್ಮ ಸೇವೆ ಮಾಡಿದರಷ್ಟೇ ಮತ್ತೆ ನಾನು ನಿಮ್ಮ ಮುಂದೆ ಬಂದು ನಿಲ್ಲುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಕಾಂಗ್ರೆಸ್‌ ವಯಸ್ಸಾದ ಪಕ್ಷ. ಆ ಪಕ್ಷವನ್ನು ವಿಸರ್ಜಿಸುವ ಕಾಲ ಸನ್ನಿಹಿತವಾಗಿದೆ. ಕಾಂಗ್ರೆಸ್‌ ಎಲ್ಲೆಡೆ ಸೋಲುತ್ತಾ ಸಾಗಿದ್ದು, ಇದೀಗ ಮಿತ್ರಪಕ್ಷಗಳೇ ಅದರ ಮೇಲೆ ವಿಶ್ವಾಸ ಮಾಡದೆ ದೂರ ಸಾಗುತ್ತಿರುವಾಗ ಜನತೆ ಹೇಗೆ ವಿಶ್ವಾಸ ಮಾಡಿಯಾರು? ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more