ನಾನೇ ಬಿಜೆಪಿ ಅಭ್ಯರ್ಥಿ ಎಂದ ಹೊರಟ್ಟಿ, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಈಶ್ವರಪ್ಪ..!

ನಾನೇ ಬಿಜೆಪಿ ಅಭ್ಯರ್ಥಿ ಎಂದ ಹೊರಟ್ಟಿ, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಈಶ್ವರಪ್ಪ..!

Published : May 23, 2022, 10:21 AM IST

ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ನಾನೇ ಬಿಜೆಪಿ ಅಭ್ಯರ್ಥಿ ಎಂದು ಹೈಕಮಾಂಡ್ ಮೌಖಿಕವಾಗಿ ಹೇಳಿದ್ದಾರೆ. ಈ ಬಾರಿಯ ಚುನಾವಣೆ ಬಗ್ಗೆ ನನಗೆ ಭಯವಿಲ್ಲ. ನಾಮಪತ್ರ ಸಲ್ಲಿಸುವಾಗ ಸಿಎಂ ಬೊಮ್ಮಾಯಿ ಬರುತ್ತಾರೆ ಎಂದು ಬಿಜೆಪಿ ನಾಯಕ ಹೊರಟ್ಟಿ ಹೇಳಿದ್ದಾರೆ. 

ಬೆಂಗಳೂರು (ಮೇ. 23): ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ನಾನೇ ಬಿಜೆಪಿ ಅಭ್ಯರ್ಥಿ ಎಂದು ಹೈಕಮಾಂಡ್ ಮೌಖಿಕವಾಗಿ ಹೇಳಿದ್ದಾರೆ. ಈ ಬಾರಿಯ ಚುನಾವಣೆ ಬಗ್ಗೆ ನನಗೆ ಭಯವಿಲ್ಲ. ನಾಮಪತ್ರ ಸಲ್ಲಿಸುವಾಗ ಸಿಎಂ ಬೊಮ್ಮಾಯಿ ಬರುತ್ತಾರೆ ಎಂದು ಬಿಜೆಪಿ ನಾಯಕ ಹೊರಟ್ಟಿ ಹೇಳಿದ್ದಾರೆ. 

'ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ಸಿಗರು ಸುಮ್ಮನೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಸರ್ಕಾರ ಧರ್ಮ ರಕ್ಷಣೆ, ರಾಷ್ಟ್ರ ರಕ್ಷಣೆ ಮಾಡುತ್ತಿದೆ. ಹೀಗಾಗಿ ಸಿಎಂ ಬದಲಾವಣೆ ಇಲ್ಲ' ಎಂದು ಈಶ್ವರಪ್ಪ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more