ನಾನೇ ಬಿಜೆಪಿ ಅಭ್ಯರ್ಥಿ ಎಂದ ಹೊರಟ್ಟಿ, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಈಶ್ವರಪ್ಪ..!

ನಾನೇ ಬಿಜೆಪಿ ಅಭ್ಯರ್ಥಿ ಎಂದ ಹೊರಟ್ಟಿ, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಈಶ್ವರಪ್ಪ..!

Published : May 23, 2022, 10:21 AM IST

ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ನಾನೇ ಬಿಜೆಪಿ ಅಭ್ಯರ್ಥಿ ಎಂದು ಹೈಕಮಾಂಡ್ ಮೌಖಿಕವಾಗಿ ಹೇಳಿದ್ದಾರೆ. ಈ ಬಾರಿಯ ಚುನಾವಣೆ ಬಗ್ಗೆ ನನಗೆ ಭಯವಿಲ್ಲ. ನಾಮಪತ್ರ ಸಲ್ಲಿಸುವಾಗ ಸಿಎಂ ಬೊಮ್ಮಾಯಿ ಬರುತ್ತಾರೆ ಎಂದು ಬಿಜೆಪಿ ನಾಯಕ ಹೊರಟ್ಟಿ ಹೇಳಿದ್ದಾರೆ. 

ಬೆಂಗಳೂರು (ಮೇ. 23): ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ನಾನೇ ಬಿಜೆಪಿ ಅಭ್ಯರ್ಥಿ ಎಂದು ಹೈಕಮಾಂಡ್ ಮೌಖಿಕವಾಗಿ ಹೇಳಿದ್ದಾರೆ. ಈ ಬಾರಿಯ ಚುನಾವಣೆ ಬಗ್ಗೆ ನನಗೆ ಭಯವಿಲ್ಲ. ನಾಮಪತ್ರ ಸಲ್ಲಿಸುವಾಗ ಸಿಎಂ ಬೊಮ್ಮಾಯಿ ಬರುತ್ತಾರೆ ಎಂದು ಬಿಜೆಪಿ ನಾಯಕ ಹೊರಟ್ಟಿ ಹೇಳಿದ್ದಾರೆ. 

'ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ಸಿಗರು ಸುಮ್ಮನೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಸರ್ಕಾರ ಧರ್ಮ ರಕ್ಷಣೆ, ರಾಷ್ಟ್ರ ರಕ್ಷಣೆ ಮಾಡುತ್ತಿದೆ. ಹೀಗಾಗಿ ಸಿಎಂ ಬದಲಾವಣೆ ಇಲ್ಲ' ಎಂದು ಈಶ್ವರಪ್ಪ ಹೇಳಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more