ಗೃಹಜ್ಯೋತಿ ಯೋಜನೆ: ಜೂನ್‌.25ರ ನಂತರ ನೋಂದಣಿ ಮಾಡಿದವರಿಗೆ ಫ್ರೀ ಬಿಲ್‌ ಇಲ್ಲ..!

ಗೃಹಜ್ಯೋತಿ ಯೋಜನೆ: ಜೂನ್‌.25ರ ನಂತರ ನೋಂದಣಿ ಮಾಡಿದವರಿಗೆ ಫ್ರೀ ಬಿಲ್‌ ಇಲ್ಲ..!

Published : Jul 30, 2023, 09:36 AM IST

ಮೀಟರ್‌ನಲ್ಲಿ ಹೆಸರು ಬದಲಾಯಿಸಲು ಭಾರೀ ಸಂಖ್ಯೆಯಲ್ಲಿ ಅರ್ಜಿ
ಆಧಾರ್‌ ಕಾರ್ಡ್‌ಗೆ ನೀಡಿರುವ ಮೊಬೈಲ್ ಸಂಖ್ಯೆ ಅಲಭ್ಯವಾಗಿದೆ
ಎಸ್ಕಾಂಗಳಲ್ಲಿ ಕೂಡಲೇ ಹೆಸರು ಬದಲಾವಣೆ ಮಾಡುವುದು ಅಸಾಧ್ಯ

ಬೆಂಗಳೂರು: ಗೃಹಜ್ಯೋತಿ ಯೋಜನೆಯ (GruhaJyoti Yojana) ಅಧಿಕೃತ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 1 ಮಂಗಳವಾರದಿಂದ ಉಚಿತ ವಿದ್ಯುತ್ ಬಿಲ್(Free Current bill) ಬರಲಿದೆ. ಇದು ಜುಲೈ ತಿಂಗಳಲ್ಲಿ ನೋಂದಣಿ ಮಾಡಿಸಿದ್ದವರಿಗೆ ಮಾತ್ರ ಜೀರೋ ಬಿಲ್(Zero bill) ಬರಲಿದೆ. ಜುಲೈ 25ರವರೆಗೆ ಅರ್ಜಿ ಸಲ್ಲಿಸಿರುವವರಿಗೆ ಮಾತ್ರ ಗೃಹಜ್ಯೋತಿ ಲಾಭ ಸಿಗಲಿದ್ದು, ಜುಲೈ 25ರ ನಂತರ ನೋಂದಣಿ ಮಾಡಿದವರಿಗೆ ಆಗಸ್ಟ್‌ ತಿಂಗಳಿನಲ್ಲಿ ಉಚಿತ ಬಿಲ್ ಬರುವುದಿಲ್ಲ. ಇಲ್ಲಿವರೆಗೆ 1,18,50,474 ಫಲಾನುಭವಿಗಳಿಂದ ಗೃಹಜ್ಯೋತಿಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಎರಡೂವರೆ ಕೋಟಿ ಫಲಾನುಭವಿಗಳಲ್ಲಿ ಶೇ.60ರಷ್ಟು ಮಂದಿ ಮಾತ್ರ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಶೇ.40ರಷ್ಟು ಜನ ಅರ್ಜಿ ಸಲ್ಲಿಸುವುದು ಬಾಕಿ ಇದೆ. ಜುಲೈ 25ರ ನಂತರ ಅರ್ಜಿ ಸಲ್ಲಿಸಿದವರಿಗೆ ಸೆಪ್ಟೆಂಬರ್ ಬಿಲ್ ಫ್ರೀ ಸಿಗಲಿದೆ.ಆರ್.ಆರ್.ನಂಬರ್‌ನಲ್ಲಿರುವ ಹೆಸರು, ಆಧಾರ್ ಹೆಸರು ಮ್ಯಾಚ್ ಆಗ್ತಿಲ್ಲ. ಶೇ.25ರಷ್ಟು ಕರೆಂಟ್ ಮೀಟರ್ ಪೂರ್ವಿಕರ ಹೆಸರಿನಲ್ಲಿದೆ. ಮೃತಪಟ್ಟಿರುವವರ ಹೆಸರಿನಲ್ಲಿರುವ ಮೀಟರ್‌ಗಳೇ ಹೆಚ್ಚು. ಬಹುತೇಕ ಮಾಲೀಕರಿಗೆ ಮಾಲೀಕರ ಕಲಂನಲ್ಲಿ ಅರ್ಜಿ ಸಲ್ಲಿಸಲಾಗ್ತಿಲ್ಲ. ಮೃತಪಟ್ಟ ಹಿರಿಯರ ಹೆಸರಿನಲ್ಲಿ ಮೀಟರ್ ಇರುವುದರಿಂದ ಸಮಸ್ಯೆಯಾಗುತ್ತಿದೆ.

ಇದನ್ನೂ ವೀಕ್ಷಿಸಿ:  ಹುಲಿಗಳ ಸಂರಕ್ಷಣೆಯಲ್ಲಿ ‘ಕರ್ನಾಟಕ’ ದಿ ಬೆಸ್ಟ್‌: ಮಧ್ಯಪ್ರದೇಶ ಫಸ್ಟ್‌.. ಕರ್ನಾಟಕಕ್ಕೆ 2ನೇ ಸ್ಥಾನ !

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more