ಗೃಹಜ್ಯೋತಿ ಯೋಜನೆ: ಜೂನ್‌.25ರ ನಂತರ ನೋಂದಣಿ ಮಾಡಿದವರಿಗೆ ಫ್ರೀ ಬಿಲ್‌ ಇಲ್ಲ..!

ಗೃಹಜ್ಯೋತಿ ಯೋಜನೆ: ಜೂನ್‌.25ರ ನಂತರ ನೋಂದಣಿ ಮಾಡಿದವರಿಗೆ ಫ್ರೀ ಬಿಲ್‌ ಇಲ್ಲ..!

Published : Jul 30, 2023, 09:36 AM IST

ಮೀಟರ್‌ನಲ್ಲಿ ಹೆಸರು ಬದಲಾಯಿಸಲು ಭಾರೀ ಸಂಖ್ಯೆಯಲ್ಲಿ ಅರ್ಜಿ
ಆಧಾರ್‌ ಕಾರ್ಡ್‌ಗೆ ನೀಡಿರುವ ಮೊಬೈಲ್ ಸಂಖ್ಯೆ ಅಲಭ್ಯವಾಗಿದೆ
ಎಸ್ಕಾಂಗಳಲ್ಲಿ ಕೂಡಲೇ ಹೆಸರು ಬದಲಾವಣೆ ಮಾಡುವುದು ಅಸಾಧ್ಯ

ಬೆಂಗಳೂರು: ಗೃಹಜ್ಯೋತಿ ಯೋಜನೆಯ (GruhaJyoti Yojana) ಅಧಿಕೃತ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 1 ಮಂಗಳವಾರದಿಂದ ಉಚಿತ ವಿದ್ಯುತ್ ಬಿಲ್(Free Current bill) ಬರಲಿದೆ. ಇದು ಜುಲೈ ತಿಂಗಳಲ್ಲಿ ನೋಂದಣಿ ಮಾಡಿಸಿದ್ದವರಿಗೆ ಮಾತ್ರ ಜೀರೋ ಬಿಲ್(Zero bill) ಬರಲಿದೆ. ಜುಲೈ 25ರವರೆಗೆ ಅರ್ಜಿ ಸಲ್ಲಿಸಿರುವವರಿಗೆ ಮಾತ್ರ ಗೃಹಜ್ಯೋತಿ ಲಾಭ ಸಿಗಲಿದ್ದು, ಜುಲೈ 25ರ ನಂತರ ನೋಂದಣಿ ಮಾಡಿದವರಿಗೆ ಆಗಸ್ಟ್‌ ತಿಂಗಳಿನಲ್ಲಿ ಉಚಿತ ಬಿಲ್ ಬರುವುದಿಲ್ಲ. ಇಲ್ಲಿವರೆಗೆ 1,18,50,474 ಫಲಾನುಭವಿಗಳಿಂದ ಗೃಹಜ್ಯೋತಿಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಎರಡೂವರೆ ಕೋಟಿ ಫಲಾನುಭವಿಗಳಲ್ಲಿ ಶೇ.60ರಷ್ಟು ಮಂದಿ ಮಾತ್ರ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಶೇ.40ರಷ್ಟು ಜನ ಅರ್ಜಿ ಸಲ್ಲಿಸುವುದು ಬಾಕಿ ಇದೆ. ಜುಲೈ 25ರ ನಂತರ ಅರ್ಜಿ ಸಲ್ಲಿಸಿದವರಿಗೆ ಸೆಪ್ಟೆಂಬರ್ ಬಿಲ್ ಫ್ರೀ ಸಿಗಲಿದೆ.ಆರ್.ಆರ್.ನಂಬರ್‌ನಲ್ಲಿರುವ ಹೆಸರು, ಆಧಾರ್ ಹೆಸರು ಮ್ಯಾಚ್ ಆಗ್ತಿಲ್ಲ. ಶೇ.25ರಷ್ಟು ಕರೆಂಟ್ ಮೀಟರ್ ಪೂರ್ವಿಕರ ಹೆಸರಿನಲ್ಲಿದೆ. ಮೃತಪಟ್ಟಿರುವವರ ಹೆಸರಿನಲ್ಲಿರುವ ಮೀಟರ್‌ಗಳೇ ಹೆಚ್ಚು. ಬಹುತೇಕ ಮಾಲೀಕರಿಗೆ ಮಾಲೀಕರ ಕಲಂನಲ್ಲಿ ಅರ್ಜಿ ಸಲ್ಲಿಸಲಾಗ್ತಿಲ್ಲ. ಮೃತಪಟ್ಟ ಹಿರಿಯರ ಹೆಸರಿನಲ್ಲಿ ಮೀಟರ್ ಇರುವುದರಿಂದ ಸಮಸ್ಯೆಯಾಗುತ್ತಿದೆ.

ಇದನ್ನೂ ವೀಕ್ಷಿಸಿ:  ಹುಲಿಗಳ ಸಂರಕ್ಷಣೆಯಲ್ಲಿ ‘ಕರ್ನಾಟಕ’ ದಿ ಬೆಸ್ಟ್‌: ಮಧ್ಯಪ್ರದೇಶ ಫಸ್ಟ್‌.. ಕರ್ನಾಟಕಕ್ಕೆ 2ನೇ ಸ್ಥಾನ !

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more