Mekedatu Project: ಮೇಕೆದಾಟು, ಕಳಸಾ ಬಂಡೂರಿ ಜಲವಿವಾದಗಳ ಕುರಿತು ಇಂದು ಸಿಎಂ ಸಭೆ

Mekedatu Project: ಮೇಕೆದಾಟು, ಕಳಸಾ ಬಂಡೂರಿ ಜಲವಿವಾದಗಳ ಕುರಿತು ಇಂದು ಸಿಎಂ ಸಭೆ

Published : Jan 22, 2022, 11:14 AM ISTUpdated : Jan 22, 2022, 11:34 AM IST

ಮೇಕೆದಾಟು (Mekedatu Project) ಕಳಸಾ ಬಂಡೂರಿ (Kalasa Banduri) ಅಂತಾರಾಜ್ಯ ಜಲ ವಿವಾದ ಪ್ರಕರಣಗಳ ಕುರಿತು ಚರ್ಚಿಸುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಇಂದು  ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. 

ಬೆಂಗಳೂರು (ಜ. 22): ಮೇಕೆದಾಟು (Mekedatu Project) ಕಳಸಾ ಬಂಡೂರಿ (Kalasa Banduri) ಅಂತಾರಾಜ್ಯ ಜಲ ವಿವಾದ ಪ್ರಕರಣಗಳ ಕುರಿತು ಚರ್ಚಿಸುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಇಂದು  ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. 

ಮಧ್ಯಾಹ್ನ 12.30ಕ್ಕೆ ವರ್ಚುಯಲ್‌ ಸಭೆ ನಡೆಯಲಿದ್ದು, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಸೇರಿದಂತೆ ಸರ್ಕಾರದ ಅಡ್ವೋಕೇಟ್‌ ಜನರಲ್‌, ಸುಪ್ರೀಂಕೋರ್ಟ್‌ನಲ್ಲಿ ರಾಜ್ಯದ ಅಂತಾರಾಜ್ಯ ಜಲ ವಿವಾದಗಳ ಪ್ರಕರಣಗಳನ್ನು ನಿಭಾಯಿಸುವ ಹಲವು ಹಿರಿಯ ನ್ಯಾಯವಾದಿಗಳು ಭಾಗವಹಿಸಲಿದ್ದಾರೆ.

ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್‌ ಮೇಕೆದಾಟು ಬಳಿಕ ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದ ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆ ನಡೆಸುವ ರಣತಂತ್ರ ರೂಪಿಸುತ್ತಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರು ನ್ಯಾಯಾಲಯದಲ್ಲಿರುವ ವಿವಿಧ ಅಂತಾರಾಜ್ಯ ಜಲ ವಿವಾದಗಳ ಪ್ರಕರಣಗಳ ಬಗ್ಗೆ ಗಂಭೀರವಾಗಿದ್ದಾರೆ ಎನ್ನಲಾಗಿದೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more