ಕೊರೋನಾ ವೈರಸ್ ಲಸಿಕೆ ಬೆಳಗಾವಿ ಆಸ್ಪತ್ರೆಯಲ್ಲಿ ಪ್ರಯೋಗ..!

ಕೊರೋನಾ ವೈರಸ್ ಲಸಿಕೆ ಬೆಳಗಾವಿ ಆಸ್ಪತ್ರೆಯಲ್ಲಿ ಪ್ರಯೋಗ..!

Suvarna News   | Asianet News
Published : Jul 04, 2020, 11:59 AM IST

ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ(ICMR) ಕೋವ್ಯಾಜ್ಸಿನ್ ಎನ್ನುವ ಲಸಿಕೆಯನ್ನು ಸಿದ್ಧಪಡಿಸಿದ್ದು, ಆಗಸ್ಟ್ 15ಕ್ಕೆ ಲೋಕಾರ್ಪಣೆಯಾಗುವ ಸಾಧ್ಯತೆಯಿದೆ. ಜುಲೈ 07ರಿಂದ ವಿವಿಧ ಆಸ್ಪತ್ರೆಗಳಲ್ಲಿ ಈ ಔಷಧದ ಪ್ರಯೋಗ ನಡೆಯಲಿದೆ.

ಬೆಳಗಾವಿ(ಜು.04): ಕೊರೋನಾ ಹೆಮ್ಮಾರಿಯ ಅಟ್ಟಹಾಸದ ನಡುವೆ ಸಮಾಧಾನಕರವಾದ ಸುದ್ದಿಯೊಂದು ಹೊರಬಿದ್ದಿದ್ದು, ಚೀನಿ ವೈರಸ್‌ಗೆ ಮದ್ದು ಅರೆಯಲು ಭಾರತ ಯಶಸ್ವಿಯಾಗಿದೆ. ದೇಸಿ ಔಷಧ ಆಗಸ್ಟ್‌ನಲ್ಲಿ ಮಾರುಕಟ್ಟೆಗೆ ಬರಲು ಸಜ್ಜಾಗಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ(ICMR) ಕೋವ್ಯಾಜ್ಸಿನ್ ಎನ್ನುವ ಲಸಿಕೆಯನ್ನು ಸಿದ್ಧಪಡಿಸಿದ್ದು, ಆಗಸ್ಟ್ 15ಕ್ಕೆ ಲೋಕಾರ್ಪಣೆಯಾಗುವ ಸಾಧ್ಯತೆಯಿದೆ. ಜುಲೈ 07ರಿಂದ ವಿವಿಧ ಆಸ್ಪತ್ರೆಗಳಲ್ಲಿ ಈ ಔಷಧದ ಪ್ರಯೋಗ ನಡೆಯಲಿದೆ. ಈ ಪ್ರಯೋಗ ಯಶಸ್ವಿಯಾದರೆ, ಕೊರೋನಾಗೆ ಔಷಧ ಕಂಡು ಹಿಡಿದ ವಿಶ್ವದ ಮೊದಲ ದೇಶ ಎನ್ನುವ ಗೌರವಕ್ಕೆ ಭಾರತ ಪಾತ್ರವಾಗಲಿದೆ.

ಈ ಲಸಿಕೆ ಪ್ರಯೋಗಕ್ಕೆ ಬೆಳಗಾವಿಯ ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಜೀವನ್ ರೇಖಾ ಆಸ್ಪತ್ರೆಯಲ್ಲಿ ಕ್ಲಿನಿಕಲ್ ಟ್ರಯಲ್ ನಡೆಯಲಿದೆ. ದೇಶಾದ್ಯಂತ ಒಟ್ಟು 13 ಆಸ್ಪತ್ರೆಗಳಲ್ಲಿ ಈ ಟ್ರಯಲ್ ನಡೆಯಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!