ಕೊವ್ಯಾಕ್ಸಿನ್.. ಕೋವಿಶೀಲ್ಡ್ ಸೇಫ್ ಅಲ್ಲ ಅನ್ನೋ ಆತಂಕ ಬಿಟ್ಬಿಡಿ..!

ಕೊವ್ಯಾಕ್ಸಿನ್.. ಕೋವಿಶೀಲ್ಡ್ ಸೇಫ್ ಅಲ್ಲ ಅನ್ನೋ ಆತಂಕ ಬಿಟ್ಬಿಡಿ..!

Suvarna News   | Asianet News
Published : Apr 23, 2021, 11:55 AM ISTUpdated : Apr 23, 2021, 12:28 PM IST

ಒಂದು ಕಡೆ ಕೊರೊನಾ ಭಯ, ಇನ್ನೊಂದು ಕಡೆ ಕೊರೊನಾ ಲಸಿಕೆ ಭಯ. ಲಸಿಕೆ ಸೇಫ್‌ ಅಲ್ವಂತೆ, ಲಸಿಕೆ ಹಾಕಿಸಿಕೊಂಡ್ರೆ ಸೈಡ್ ಎಫೆಕ್ಟ್ ಆಗುತ್ತಂತೆ, ವ್ಯಾಕ್ಸಿನ್ ಹಾಕಿಸಿಕೊಂಡರೂ ಕೊರೊನಾ ಬರುತ್ತಂತೆ ಹೀಗೆ ಏನೇನೋ ಭಯ ಜನರಲ್ಲಿ ಕಾಡುತ್ತಿದೆ. 

ಬೆಂಗಳೂರು (ಏ. 23): ಒಂದು ಕಡೆ ಕೊರೊನಾ ಭಯ, ಇನ್ನೊಂದು ಕಡೆ ಕೊರೊನಾ ಲಸಿಕೆ ಭಯ. ಲಸಿಕೆ ಸೇಫ್‌ ಅಲ್ವಂತೆ, ಲಸಿಕೆ ಹಾಕಿಸಿಕೊಂಡ್ರೆ ಸೈಡ್ ಎಫೆಕ್ಟ್ ಆಗುತ್ತಂತೆ, ವ್ಯಾಕ್ಸಿನ್ ಹಾಕಿಸಿಕೊಂಡರೂ ಕೊರೊನಾ ಬರುತ್ತಂತೆ ಹೀಗೆ ಏನೇನೋ ಭಯ ಜನರಲ್ಲಿ ಕಾಡುತ್ತಿದೆ. ಹಾಗಾಗಿ ಜನ ವ್ಯಾಕ್ಸಿನ್ ಹಾಕಿಸಿಕೊಳ್ಳೋಕೆ ಹಿಂದೇಟು ಹಾಕುತ್ತಿದ್ದಾರೆ. ಈ ಭಯ ಬೇಡ. ದೇಹಕ್ಕೆ ಹಾನಿ ಮಾಡುವುದಿಲ್ಲ. ಭಾರತದ ವ್ಯಾಕ್ಸಿನ್ ಶೇ. 99.96 ರಷ್ಟು ಸೇಫ್...ಸೇಫ್... ಹೀಗಂತ ಭಾರತೀಯ ವೈದ್ಯಕೀಯ ಸಂಶೋಧನಾ ಕೌನ್ಸಿಲ್ ಹೇಳಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!