ಮೈಸೂರಿನಲ್ಲಿ 60 ಮಕ್ಕಳ ಮೇಲೆ ಕೊವ್ಯಾಕ್ಸಿನ್ ಪ್ರಯೋಗಕ್ಕೆ ನಿರ್ಧಾರ

ಮೈಸೂರಿನಲ್ಲಿ 60 ಮಕ್ಕಳ ಮೇಲೆ ಕೊವ್ಯಾಕ್ಸಿನ್ ಪ್ರಯೋಗಕ್ಕೆ ನಿರ್ಧಾರ

Published : May 31, 2021, 09:59 AM ISTUpdated : May 31, 2021, 11:41 AM IST

- ಮಕ್ಕಳ ಮೇಲೆ ಕೊವ್ಯಾಕ್ಸಿನ್ ಕ್ಲಿನಿಕಲ್ ಟ್ರಯಲ್

- ಚೆಲುವಾಂಬಾ ಆಸ್ಪತ್ರೆಯಲ್ಲಿ 60 ಮಕ್ಕಳ ಮೇಲೆ ಪ್ರಯೋಗ

- ಕ್ಲಿನಿಕಲ್ ಟ್ರಯಲ್ ಬಗ್ಗೆ ವೈದ್ಯರಿಂದ ವಿವರಣೆ 

ಮೈಸೂರು (ಮೇ. 31): 3 ಅಲೆಗೂ ಮುನ್ನವೇಹೆಚ್ಚಳವಾಗುತ್ತಿದೆ. ಮಕ್ಕಳಿಗೆ ವ್ಯಾಕ್ಸಿನ್ ಇಲ್ಲದೇ ಇರುವುದರಿಂದ ಸೋಂಕು ಹೆಚ್ಚಳವಾಗುವ ಅಪಾಯ ಜಾಸ್ತಿ ಎಂದು ತಜ್ಞರು ಹೇಳಿದ್ದಾರೆ. ಚೆಲುವಾಂಬ ಆಸ್ಪತ್ರೆಯಲ್ಲಿ 60 ಮಕ್ಕಳ ಮೇಲೆ ಕೋವ್ಯಾಕ್ಸಿನ್ ಪ್ರಯೋಗಕ್ಕೆ ನಿರ್ಧರಿಸಲಾಗಿದೆ. ಕ್ಲಿನಿಕಲ್ ಟ್ರಯಲ್ ಬಗ್ಗೆ ಡಾ. ಪ್ರದೀಪ್, ಡಾ. ಪ್ರಶಾಂತ್ ವಿವರಿಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!