ರಾಜ್ಯದಲ್ಲಿ ವ್ಯವಸ್ಥಿತ ಮತಾಂತರದ ಜಾಲ ತೆರೆದಿಟ್ಟ ಕವರ್ ಸ್ಟೋರಿ ತಂಡ

ರಾಜ್ಯದಲ್ಲಿ ವ್ಯವಸ್ಥಿತ ಮತಾಂತರದ ಜಾಲ ತೆರೆದಿಟ್ಟ ಕವರ್ ಸ್ಟೋರಿ ತಂಡ

Published : Mar 13, 2021, 07:12 PM IST

ಬಿಜೆಪಿ ಶಾಸಕರೊಬ್ಬರ ತಾಯಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದನ್ನು ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಕವರಿ ಸ್ಟೋರಿ ತಂಡ ಇಡೀ ರಾಜ್ಯಕ್ಕೆ ತೋರಿಸಿಕೊಟ್ಟಿದೆ. ಈ ಕವರ್ ಸ್ಟೋರಿಗೆ ಸ್ವತಃ ಶಾಸಕರೇ ಧನ್ಯವಾದ ತಿಳಿಸಿದ್ರು. ಇದು ಕೇವಲ ಶಾಸಕರ ತಾಯಿ ಮಾತ್ರವಲ್ಲ ರಾಜ್ಯದ ಹಲವೆಡೆ ಈ ಮತಾಂತರದ ಜಾಲ ವ್ಯವಸ್ಥಿತವಾಗಿ ನಡೆಯುತ್ತಿದೆ.

ಬೆಂಗಳೂರು, (ಮಾ.13): ಮತಾಂತರದ ಮಹಾಮರ್ಮ ಇಡೀ ರಾಜ್ಯದೆಲ್ಲೆಡೆ ತಲ್ಲಣ ಮೂಡಿಸಿದೆ. ಬಿಜೆಪಿ ಶಾಸಕರೊಬ್ಬರ ತಾಯಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದನ್ನು ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಕವರಿ ಸ್ಟೋರಿ ತಂಡ ಇಡೀ ರಾಜ್ಯಕ್ಕೆ ತೋರಿಸಿಕೊಟ್ಟಿದೆ.

ಹೊಸದುರ್ಗದಲ್ಲಿ ಮತಾಂತರ ಹಾವಳಿ, ಯಾರು ಟಾರ್ಗೆಟ್, ಹೇಗೆ ನಡೆಯುತ್ತೆ ಮತಾಂತರ ನೋಡಿ

ಈ ಕವರ್ ಸ್ಟೋರಿಗೆ ಸ್ವತಃ ಶಾಸಕರೇ ಧನ್ಯವಾದ ತಿಳಿಸಿದ್ರು. ಇದು ಕೇವಲ ಶಾಸಕರ ತಾಯಿ ಮಾತ್ರವಲ್ಲ ರಾಜ್ಯದ ಹಲವೆಡೆ ಈ ಮತಾಂತರದ ಜಾಲ ವ್ಯವಸ್ಥಿತವಾಗಿ ನಡೆಯುತ್ತಿದೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?