ರಾಜ್ಯದಲ್ಲಿ ವ್ಯವಸ್ಥಿತ ಮತಾಂತರದ ಜಾಲ ತೆರೆದಿಟ್ಟ ಕವರ್ ಸ್ಟೋರಿ ತಂಡ

ರಾಜ್ಯದಲ್ಲಿ ವ್ಯವಸ್ಥಿತ ಮತಾಂತರದ ಜಾಲ ತೆರೆದಿಟ್ಟ ಕವರ್ ಸ್ಟೋರಿ ತಂಡ

Published : Mar 13, 2021, 07:12 PM IST

ಬಿಜೆಪಿ ಶಾಸಕರೊಬ್ಬರ ತಾಯಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದನ್ನು ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಕವರಿ ಸ್ಟೋರಿ ತಂಡ ಇಡೀ ರಾಜ್ಯಕ್ಕೆ ತೋರಿಸಿಕೊಟ್ಟಿದೆ. ಈ ಕವರ್ ಸ್ಟೋರಿಗೆ ಸ್ವತಃ ಶಾಸಕರೇ ಧನ್ಯವಾದ ತಿಳಿಸಿದ್ರು. ಇದು ಕೇವಲ ಶಾಸಕರ ತಾಯಿ ಮಾತ್ರವಲ್ಲ ರಾಜ್ಯದ ಹಲವೆಡೆ ಈ ಮತಾಂತರದ ಜಾಲ ವ್ಯವಸ್ಥಿತವಾಗಿ ನಡೆಯುತ್ತಿದೆ.

ಬೆಂಗಳೂರು, (ಮಾ.13): ಮತಾಂತರದ ಮಹಾಮರ್ಮ ಇಡೀ ರಾಜ್ಯದೆಲ್ಲೆಡೆ ತಲ್ಲಣ ಮೂಡಿಸಿದೆ. ಬಿಜೆಪಿ ಶಾಸಕರೊಬ್ಬರ ತಾಯಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದನ್ನು ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಕವರಿ ಸ್ಟೋರಿ ತಂಡ ಇಡೀ ರಾಜ್ಯಕ್ಕೆ ತೋರಿಸಿಕೊಟ್ಟಿದೆ.

ಹೊಸದುರ್ಗದಲ್ಲಿ ಮತಾಂತರ ಹಾವಳಿ, ಯಾರು ಟಾರ್ಗೆಟ್, ಹೇಗೆ ನಡೆಯುತ್ತೆ ಮತಾಂತರ ನೋಡಿ

ಈ ಕವರ್ ಸ್ಟೋರಿಗೆ ಸ್ವತಃ ಶಾಸಕರೇ ಧನ್ಯವಾದ ತಿಳಿಸಿದ್ರು. ಇದು ಕೇವಲ ಶಾಸಕರ ತಾಯಿ ಮಾತ್ರವಲ್ಲ ರಾಜ್ಯದ ಹಲವೆಡೆ ಈ ಮತಾಂತರದ ಜಾಲ ವ್ಯವಸ್ಥಿತವಾಗಿ ನಡೆಯುತ್ತಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!