ರಾಜ್ಯದಲ್ಲಿ ವ್ಯವಸ್ಥಿತ ಮತಾಂತರದ ಜಾಲ ತೆರೆದಿಟ್ಟ ಕವರ್ ಸ್ಟೋರಿ ತಂಡ

ರಾಜ್ಯದಲ್ಲಿ ವ್ಯವಸ್ಥಿತ ಮತಾಂತರದ ಜಾಲ ತೆರೆದಿಟ್ಟ ಕವರ್ ಸ್ಟೋರಿ ತಂಡ

Published : Mar 13, 2021, 07:12 PM IST

ಬಿಜೆಪಿ ಶಾಸಕರೊಬ್ಬರ ತಾಯಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದನ್ನು ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಕವರಿ ಸ್ಟೋರಿ ತಂಡ ಇಡೀ ರಾಜ್ಯಕ್ಕೆ ತೋರಿಸಿಕೊಟ್ಟಿದೆ. ಈ ಕವರ್ ಸ್ಟೋರಿಗೆ ಸ್ವತಃ ಶಾಸಕರೇ ಧನ್ಯವಾದ ತಿಳಿಸಿದ್ರು. ಇದು ಕೇವಲ ಶಾಸಕರ ತಾಯಿ ಮಾತ್ರವಲ್ಲ ರಾಜ್ಯದ ಹಲವೆಡೆ ಈ ಮತಾಂತರದ ಜಾಲ ವ್ಯವಸ್ಥಿತವಾಗಿ ನಡೆಯುತ್ತಿದೆ.

ಬೆಂಗಳೂರು, (ಮಾ.13): ಮತಾಂತರದ ಮಹಾಮರ್ಮ ಇಡೀ ರಾಜ್ಯದೆಲ್ಲೆಡೆ ತಲ್ಲಣ ಮೂಡಿಸಿದೆ. ಬಿಜೆಪಿ ಶಾಸಕರೊಬ್ಬರ ತಾಯಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದನ್ನು ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಕವರಿ ಸ್ಟೋರಿ ತಂಡ ಇಡೀ ರಾಜ್ಯಕ್ಕೆ ತೋರಿಸಿಕೊಟ್ಟಿದೆ.

ಹೊಸದುರ್ಗದಲ್ಲಿ ಮತಾಂತರ ಹಾವಳಿ, ಯಾರು ಟಾರ್ಗೆಟ್, ಹೇಗೆ ನಡೆಯುತ್ತೆ ಮತಾಂತರ ನೋಡಿ

ಈ ಕವರ್ ಸ್ಟೋರಿಗೆ ಸ್ವತಃ ಶಾಸಕರೇ ಧನ್ಯವಾದ ತಿಳಿಸಿದ್ರು. ಇದು ಕೇವಲ ಶಾಸಕರ ತಾಯಿ ಮಾತ್ರವಲ್ಲ ರಾಜ್ಯದ ಹಲವೆಡೆ ಈ ಮತಾಂತರದ ಜಾಲ ವ್ಯವಸ್ಥಿತವಾಗಿ ನಡೆಯುತ್ತಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!