ರಾಜ್ಯದಲ್ಲಿ ವ್ಯವಸ್ಥಿತ ಮತಾಂತರದ ಜಾಲ ತೆರೆದಿಟ್ಟ ಕವರ್ ಸ್ಟೋರಿ ತಂಡ

ರಾಜ್ಯದಲ್ಲಿ ವ್ಯವಸ್ಥಿತ ಮತಾಂತರದ ಜಾಲ ತೆರೆದಿಟ್ಟ ಕವರ್ ಸ್ಟೋರಿ ತಂಡ

Published : Mar 13, 2021, 07:12 PM IST

ಬಿಜೆಪಿ ಶಾಸಕರೊಬ್ಬರ ತಾಯಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದನ್ನು ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಕವರಿ ಸ್ಟೋರಿ ತಂಡ ಇಡೀ ರಾಜ್ಯಕ್ಕೆ ತೋರಿಸಿಕೊಟ್ಟಿದೆ. ಈ ಕವರ್ ಸ್ಟೋರಿಗೆ ಸ್ವತಃ ಶಾಸಕರೇ ಧನ್ಯವಾದ ತಿಳಿಸಿದ್ರು. ಇದು ಕೇವಲ ಶಾಸಕರ ತಾಯಿ ಮಾತ್ರವಲ್ಲ ರಾಜ್ಯದ ಹಲವೆಡೆ ಈ ಮತಾಂತರದ ಜಾಲ ವ್ಯವಸ್ಥಿತವಾಗಿ ನಡೆಯುತ್ತಿದೆ.

ಬೆಂಗಳೂರು, (ಮಾ.13): ಮತಾಂತರದ ಮಹಾಮರ್ಮ ಇಡೀ ರಾಜ್ಯದೆಲ್ಲೆಡೆ ತಲ್ಲಣ ಮೂಡಿಸಿದೆ. ಬಿಜೆಪಿ ಶಾಸಕರೊಬ್ಬರ ತಾಯಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದನ್ನು ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್ ಕವರಿ ಸ್ಟೋರಿ ತಂಡ ಇಡೀ ರಾಜ್ಯಕ್ಕೆ ತೋರಿಸಿಕೊಟ್ಟಿದೆ.

ಹೊಸದುರ್ಗದಲ್ಲಿ ಮತಾಂತರ ಹಾವಳಿ, ಯಾರು ಟಾರ್ಗೆಟ್, ಹೇಗೆ ನಡೆಯುತ್ತೆ ಮತಾಂತರ ನೋಡಿ

ಈ ಕವರ್ ಸ್ಟೋರಿಗೆ ಸ್ವತಃ ಶಾಸಕರೇ ಧನ್ಯವಾದ ತಿಳಿಸಿದ್ರು. ಇದು ಕೇವಲ ಶಾಸಕರ ತಾಯಿ ಮಾತ್ರವಲ್ಲ ರಾಜ್ಯದ ಹಲವೆಡೆ ಈ ಮತಾಂತರದ ಜಾಲ ವ್ಯವಸ್ಥಿತವಾಗಿ ನಡೆಯುತ್ತಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!