ಕವರ್‌ ಸ್ಟೋರಿ ಬಿಗ್ ಇಂಪ್ಯಾಕ್ಟ್: ಅಕ್ರಮ ಪೆಬಲ್ಸ್ ಮರಳು ಗಣಿಗಾರಿಕೆಗೆ ಬ್ರೇಕ್

ಕವರ್‌ ಸ್ಟೋರಿ ಬಿಗ್ ಇಂಪ್ಯಾಕ್ಟ್: ಅಕ್ರಮ ಪೆಬಲ್ಸ್ ಮರಳು ಗಣಿಗಾರಿಕೆಗೆ ಬ್ರೇಕ್

Published : Jan 22, 2023, 01:12 PM IST

ತುಂಗಾಭದ್ರಾ ನದಿ ತಟದಲ್ಲಿ ಅಕ್ರಮ ಪೆಬಲ್ಸ್ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣನ್ಯೂಸ್‌ ಕವರ್‌ ಸ್ಟೋರಿ ತಂಡ ವರದಿ ಮಾಡಿತ್ತು. ಈ ವರದಿ ನೋಡಿದ ಅಧಿಕಾರಿಗಳು ರಾಣೇಬೆನ್ನೂರು‌ ತಾಲ್ಲೂಕ್ ಕೋಟೇಹಾಳ್ ಕ್ರಷರ್ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾವೇರಿ (ಜ.22): ತುಂಗಾಭದ್ರಾ ನದಿ ತಟದಲ್ಲಿ ಅಕ್ರಮ ಪೆಬಲ್ಸ್ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣನ್ಯೂಸ್‌ ಕವರ್‌ ಸ್ಟೋರಿ ತಂಡ ವರದಿ ಮಾಡಿತ್ತು. ಈ ವರದಿ ನೋಡಿದ ಅಧಿಕಾರಿಗಳು ರಾಣೇಬೆನ್ನೂರು‌ ತಾಲ್ಲೂಕ್ ಕೋಟೇಹಾಳ್ ಕ್ರಷರ್ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೆಬಲ್ಸ್ ಬಗ್ಗೆ ಗಣಿ ಇಲಾಖೆ ಸ್ಯಾಂಪಲ್ ಸಂಗ್ರಹಿಸಿದೆ. ಅಲ್ಲದೇ ನದಿ ತೀರವನ್ನು ಅಧಿಕಾರಿಗಳು ನಿಷೇಧಿಸಿದ್ದಾರೆ. ಇನ್ನು ನದಿ ಪಾತ್ರದಲ್ಲಿ 10,600 ಮೆಟ್ರಿಕ್ ಟನ್ ಪೆಬಲ್ಸ್ ಅಕ್ರಮ ರಾಶಿಯನ್ನು ಮಾಡಲಾಗಿತ್ತು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more