ಕವರ್‌ ಸ್ಟೋರಿ ಬಿಗ್ ಇಂಪ್ಯಾಕ್ಟ್: ಅಕ್ರಮ ಪೆಬಲ್ಸ್ ಮರಳು ಗಣಿಗಾರಿಕೆಗೆ ಬ್ರೇಕ್

ಕವರ್‌ ಸ್ಟೋರಿ ಬಿಗ್ ಇಂಪ್ಯಾಕ್ಟ್: ಅಕ್ರಮ ಪೆಬಲ್ಸ್ ಮರಳು ಗಣಿಗಾರಿಕೆಗೆ ಬ್ರೇಕ್

Published : Jan 22, 2023, 01:12 PM IST

ತುಂಗಾಭದ್ರಾ ನದಿ ತಟದಲ್ಲಿ ಅಕ್ರಮ ಪೆಬಲ್ಸ್ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣನ್ಯೂಸ್‌ ಕವರ್‌ ಸ್ಟೋರಿ ತಂಡ ವರದಿ ಮಾಡಿತ್ತು. ಈ ವರದಿ ನೋಡಿದ ಅಧಿಕಾರಿಗಳು ರಾಣೇಬೆನ್ನೂರು‌ ತಾಲ್ಲೂಕ್ ಕೋಟೇಹಾಳ್ ಕ್ರಷರ್ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾವೇರಿ (ಜ.22): ತುಂಗಾಭದ್ರಾ ನದಿ ತಟದಲ್ಲಿ ಅಕ್ರಮ ಪೆಬಲ್ಸ್ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣನ್ಯೂಸ್‌ ಕವರ್‌ ಸ್ಟೋರಿ ತಂಡ ವರದಿ ಮಾಡಿತ್ತು. ಈ ವರದಿ ನೋಡಿದ ಅಧಿಕಾರಿಗಳು ರಾಣೇಬೆನ್ನೂರು‌ ತಾಲ್ಲೂಕ್ ಕೋಟೇಹಾಳ್ ಕ್ರಷರ್ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೆಬಲ್ಸ್ ಬಗ್ಗೆ ಗಣಿ ಇಲಾಖೆ ಸ್ಯಾಂಪಲ್ ಸಂಗ್ರಹಿಸಿದೆ. ಅಲ್ಲದೇ ನದಿ ತೀರವನ್ನು ಅಧಿಕಾರಿಗಳು ನಿಷೇಧಿಸಿದ್ದಾರೆ. ಇನ್ನು ನದಿ ಪಾತ್ರದಲ್ಲಿ 10,600 ಮೆಟ್ರಿಕ್ ಟನ್ ಪೆಬಲ್ಸ್ ಅಕ್ರಮ ರಾಶಿಯನ್ನು ಮಾಡಲಾಗಿತ್ತು. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more