ಕವರ್‌ ಸ್ಟೋರಿ ಬಿಗ್ ಇಂಪ್ಯಾಕ್ಟ್: ಅಕ್ರಮ ಪೆಬಲ್ಸ್ ಮರಳು ಗಣಿಗಾರಿಕೆಗೆ ಬ್ರೇಕ್

ಕವರ್‌ ಸ್ಟೋರಿ ಬಿಗ್ ಇಂಪ್ಯಾಕ್ಟ್: ಅಕ್ರಮ ಪೆಬಲ್ಸ್ ಮರಳು ಗಣಿಗಾರಿಕೆಗೆ ಬ್ರೇಕ್

Published : Jan 22, 2023, 01:12 PM IST

ತುಂಗಾಭದ್ರಾ ನದಿ ತಟದಲ್ಲಿ ಅಕ್ರಮ ಪೆಬಲ್ಸ್ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣನ್ಯೂಸ್‌ ಕವರ್‌ ಸ್ಟೋರಿ ತಂಡ ವರದಿ ಮಾಡಿತ್ತು. ಈ ವರದಿ ನೋಡಿದ ಅಧಿಕಾರಿಗಳು ರಾಣೇಬೆನ್ನೂರು‌ ತಾಲ್ಲೂಕ್ ಕೋಟೇಹಾಳ್ ಕ್ರಷರ್ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾವೇರಿ (ಜ.22): ತುಂಗಾಭದ್ರಾ ನದಿ ತಟದಲ್ಲಿ ಅಕ್ರಮ ಪೆಬಲ್ಸ್ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣನ್ಯೂಸ್‌ ಕವರ್‌ ಸ್ಟೋರಿ ತಂಡ ವರದಿ ಮಾಡಿತ್ತು. ಈ ವರದಿ ನೋಡಿದ ಅಧಿಕಾರಿಗಳು ರಾಣೇಬೆನ್ನೂರು‌ ತಾಲ್ಲೂಕ್ ಕೋಟೇಹಾಳ್ ಕ್ರಷರ್ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೆಬಲ್ಸ್ ಬಗ್ಗೆ ಗಣಿ ಇಲಾಖೆ ಸ್ಯಾಂಪಲ್ ಸಂಗ್ರಹಿಸಿದೆ. ಅಲ್ಲದೇ ನದಿ ತೀರವನ್ನು ಅಧಿಕಾರಿಗಳು ನಿಷೇಧಿಸಿದ್ದಾರೆ. ಇನ್ನು ನದಿ ಪಾತ್ರದಲ್ಲಿ 10,600 ಮೆಟ್ರಿಕ್ ಟನ್ ಪೆಬಲ್ಸ್ ಅಕ್ರಮ ರಾಶಿಯನ್ನು ಮಾಡಲಾಗಿತ್ತು. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more