ಕಮಿಷನ್ ದಂಧೆಗೆ ಸಂತೋಷ್‌ ಪಾಟೀಲ್‌ ಬಲಿ, ಇತರ ಗುತ್ತಿಗೆದಾರರ ಕಥೆಯೇನು ನೋಡಿ.!

ಕಮಿಷನ್ ದಂಧೆಗೆ ಸಂತೋಷ್‌ ಪಾಟೀಲ್‌ ಬಲಿ, ಇತರ ಗುತ್ತಿಗೆದಾರರ ಕಥೆಯೇನು ನೋಡಿ.!

Published : Apr 16, 2022, 06:24 PM IST

ರಾಜ್ಯ ಸರ್ಕಾರದ ಮೇಲೆ ಕಮೀಷನ್ ಅರೋಪ ಹೊರಿಸಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಈಗಾಗಲೇ ಬಸವರಾಜ ಬೊಮ್ಮಾಯಿ ಸರ್ಕಾರದ ಒಂದು ವಿಕೆಟ್ ಅನ್ನು ಉರುಳಿಸಿದೆ. ಕಮೀಷನ್ ದಂಧೆಗೆ ಸಂತೋಷ್ ಪಾಟೀಲ್ ಏನೋ ಬಲಿಯಾದ್ರು, ಹಾಗಾದ್ರೆ ಉಳಿದ ಗುತ್ತಿಗೆದಾರರ ಕಥೆಯೇನು?

ಬೆಂಗಳೂರು (ಏ.16): ಕ್ಲಾಸ್ 1 ಗುತ್ತಿಗೆದಾರ ಸಂತೋಷ್ ಪಾಟೀಲ್ (Santosh Patil) ಆತ್ಮಹತ್ಯೆ (Suicide) ವಿಚಾರ ರಾಜ್ಯ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ. ರಾಜ್ಯ ಸರ್ಕಾರದ ಮೇಲೆ ಕಮೀಷನ್ ಆರೋಪ ಹೊರಿಸಿದ್ದ ಸಂತೋಷ್ ಪಾಟೀಲ್, ಆತ್ಮಹತ್ಯೆಯ ಬೆನ್ನಲ್ಲಿಯೇ ತಮ್ಮ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ವ್ಯಾಟ್ಸ್ ಆಪ್ ಮೆಸೇಜ್ ಕೂಡ ಮಾಡಿದ್ದರು. ಹೀಗಾಗಿ ಈಶ್ವರಪ್ಪ ಅವರ ತಲೆದಂಡ ಕೂಡ ಆಗಿದೆ.

ಇನ್ನು ಈಶ್ವರಪ್ಪ (K S Eshwarappa) ಅವರ ಮೇಲಿನ ಭ್ರಷ್ಟಾಚಾರದ ಕುರಿತಾಗಿ ಸಂತೋಷ್ ಪಾಟೀಲ್ ಪ್ರಧಾನಿ ನರೇಂದ್ರ ಮೋದಿ (Prime Minister) ಅವರಿಗೂ ಪತ್ರ ಬರೆದಿದ್ದರು. ಇದಲ್ಲದೆ, ರಾಜ್ಯ ಗುತ್ತಿಗೆದಾರರ ಸಂಘ ಕೂಡ, ರಾಜ್ಯದಲ್ಲಿ ಯಾವುದೇ ಗುತ್ತಿಗೆಗೂ 40 ಪರ್ಸೆಂಟ್ ಕಮೀಷನ್ ಕೊಡಬೇಕು ಎಂದು ಪತ್ರ ಬರೆದಿತ್ತು.

Suicide Case: ಸಂತೋಷ್ ಪಾಟೀಲ್ ಸಾವಿಗೆ ಕಾರಣವಾದ ವಿಷ ಯಾವುದು ಗೊತ್ತಾ ?

ನಮ್ಮ ಕವರ್ ಸ್ಟೋರಿ ತಂಡ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಪರಿಶೀಲನೆ ಮಾಡಲು ತೆರಳಿತ್ತು. ಅಲ್ಲಿದ್ದ ಗುತ್ತಿಗೆದಾರರ ಬಳಿ, ವರ್ಕ್ ಆರ್ಡರ್ ಇದ್ಯಾ ಎಂದು ಕೇಳಿದ್ದಕ್ಕೆ ತಬ್ಬಿಬ್ಬಾಗಿದ್ದರು. ಯಾಕೆಂದರೆ, ಅಲ್ಲಿದ್ದವರೆಲ್ಲರೂ ಸಬ್ ಕಂಟ್ರಾಕ್ಟರ್ ಗಳು. ಅಸಲಿಗೆ ಗುತ್ತಿಗೆ ಕೆಲಸದಲ್ಲಿ ಆಗುತ್ತಿರುವುದು ಏನು ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more