ಕಮಿಷನ್ ದಂಧೆಗೆ ಸಂತೋಷ್‌ ಪಾಟೀಲ್‌ ಬಲಿ, ಇತರ ಗುತ್ತಿಗೆದಾರರ ಕಥೆಯೇನು ನೋಡಿ.!

ಕಮಿಷನ್ ದಂಧೆಗೆ ಸಂತೋಷ್‌ ಪಾಟೀಲ್‌ ಬಲಿ, ಇತರ ಗುತ್ತಿಗೆದಾರರ ಕಥೆಯೇನು ನೋಡಿ.!

Published : Apr 16, 2022, 06:24 PM IST

ರಾಜ್ಯ ಸರ್ಕಾರದ ಮೇಲೆ ಕಮೀಷನ್ ಅರೋಪ ಹೊರಿಸಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಈಗಾಗಲೇ ಬಸವರಾಜ ಬೊಮ್ಮಾಯಿ ಸರ್ಕಾರದ ಒಂದು ವಿಕೆಟ್ ಅನ್ನು ಉರುಳಿಸಿದೆ. ಕಮೀಷನ್ ದಂಧೆಗೆ ಸಂತೋಷ್ ಪಾಟೀಲ್ ಏನೋ ಬಲಿಯಾದ್ರು, ಹಾಗಾದ್ರೆ ಉಳಿದ ಗುತ್ತಿಗೆದಾರರ ಕಥೆಯೇನು?

ಬೆಂಗಳೂರು (ಏ.16): ಕ್ಲಾಸ್ 1 ಗುತ್ತಿಗೆದಾರ ಸಂತೋಷ್ ಪಾಟೀಲ್ (Santosh Patil) ಆತ್ಮಹತ್ಯೆ (Suicide) ವಿಚಾರ ರಾಜ್ಯ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ. ರಾಜ್ಯ ಸರ್ಕಾರದ ಮೇಲೆ ಕಮೀಷನ್ ಆರೋಪ ಹೊರಿಸಿದ್ದ ಸಂತೋಷ್ ಪಾಟೀಲ್, ಆತ್ಮಹತ್ಯೆಯ ಬೆನ್ನಲ್ಲಿಯೇ ತಮ್ಮ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ವ್ಯಾಟ್ಸ್ ಆಪ್ ಮೆಸೇಜ್ ಕೂಡ ಮಾಡಿದ್ದರು. ಹೀಗಾಗಿ ಈಶ್ವರಪ್ಪ ಅವರ ತಲೆದಂಡ ಕೂಡ ಆಗಿದೆ.

ಇನ್ನು ಈಶ್ವರಪ್ಪ (K S Eshwarappa) ಅವರ ಮೇಲಿನ ಭ್ರಷ್ಟಾಚಾರದ ಕುರಿತಾಗಿ ಸಂತೋಷ್ ಪಾಟೀಲ್ ಪ್ರಧಾನಿ ನರೇಂದ್ರ ಮೋದಿ (Prime Minister) ಅವರಿಗೂ ಪತ್ರ ಬರೆದಿದ್ದರು. ಇದಲ್ಲದೆ, ರಾಜ್ಯ ಗುತ್ತಿಗೆದಾರರ ಸಂಘ ಕೂಡ, ರಾಜ್ಯದಲ್ಲಿ ಯಾವುದೇ ಗುತ್ತಿಗೆಗೂ 40 ಪರ್ಸೆಂಟ್ ಕಮೀಷನ್ ಕೊಡಬೇಕು ಎಂದು ಪತ್ರ ಬರೆದಿತ್ತು.

Suicide Case: ಸಂತೋಷ್ ಪಾಟೀಲ್ ಸಾವಿಗೆ ಕಾರಣವಾದ ವಿಷ ಯಾವುದು ಗೊತ್ತಾ ?

ನಮ್ಮ ಕವರ್ ಸ್ಟೋರಿ ತಂಡ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಪರಿಶೀಲನೆ ಮಾಡಲು ತೆರಳಿತ್ತು. ಅಲ್ಲಿದ್ದ ಗುತ್ತಿಗೆದಾರರ ಬಳಿ, ವರ್ಕ್ ಆರ್ಡರ್ ಇದ್ಯಾ ಎಂದು ಕೇಳಿದ್ದಕ್ಕೆ ತಬ್ಬಿಬ್ಬಾಗಿದ್ದರು. ಯಾಕೆಂದರೆ, ಅಲ್ಲಿದ್ದವರೆಲ್ಲರೂ ಸಬ್ ಕಂಟ್ರಾಕ್ಟರ್ ಗಳು. ಅಸಲಿಗೆ ಗುತ್ತಿಗೆ ಕೆಲಸದಲ್ಲಿ ಆಗುತ್ತಿರುವುದು ಏನು ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more