Cover Story Impact: ರಾಯಚೂರು ವಸತಿ ಯೋಜನೆಯಲ್ಲಿ ಅವ್ಯವಹಾರ, ತನಿಖೆ ಚುರುಕು

Cover Story Impact: ರಾಯಚೂರು ವಸತಿ ಯೋಜನೆಯಲ್ಲಿ ಅವ್ಯವಹಾರ, ತನಿಖೆ ಚುರುಕು

Suvarna News   | Asianet News
Published : Nov 21, 2021, 10:58 AM IST

ರಾಯಚೂರು ವಸತಿ ಯೋಜನೆಯಲ್ಲಿ ಭಾರೀ ಅವ್ಯವಹಾರ ಪ್ರಕರಣ ಸಂಬಂಧ ಕವರ್ ಸ್ಟೋರಿ ವರದಿ ಬಿಗ್ ಇಂಪ್ಯಾಕ್ಟ್ ಮಾಡಿದೆ. ಕವರ್‌ ಸ್ಟೋರಿ ಬಳಿಕ ಎಚ್ಚೆತ್ತ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. 

ಬೆಂಗಳೂರು (ನ. 21): ರಾಯಚೂರು (Raichur) ವಸತಿ ಯೋಜನೆಯಲ್ಲಿ ಭಾರೀ ಅವ್ಯವಹಾರ ಪ್ರಕರಣ ಸಂಬಂಧ ಕವರ್ ಸ್ಟೋರಿ (Cover story) ವರದಿ ಬಿಗ್ ಇಂಪ್ಯಾಕ್ಟ್ ಮಾಡಿದೆ. ಕವರ್‌ ಸ್ಟೋರಿ ಬಳಿಕ ಎಚ್ಚೆತ್ತ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. 

ಸಿಂಧನೂರು ತಾಲೂಕು ರೌಂಡಗುಂದಾ ಗ್ರಾ ಪಂ ವ್ಯಾಪ್ತಿಯಲ್ಲಿ ಅವ್ಯವಹಾರ ನಡೆದಿತ್ತು. ನೋಡಲ್ ಟೀ 3 ಹಂತದಲ್ಲಿ ತನಿಖೆ ನಡೆಸಿತ್ತು. ತನಿಖೆಯಲ್ಲಿ ಅವ್ಯವಹಾರ ಸಾಬೀತಾಗಿದೆ. ರೌಂಡಗುಂದಾ ಪ್ರಭಾರಿ ಪಿಡಿಒ ವೀರಭದ್ರಪ್ಪ ವಿರುದ್ಧ ದೂರು ದಾಖಲಾಗಿದೆ. ದುರ್ಬಳಕೆ ಆಗಿರುವ 6 ಲಕ್ಷ 59 ಸಾವಿರ ಸರ್ಕಾರದ ಹಣ ವಸೂಲಿಗೆ ಆದೇಶಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more