Cover Story Impact: ರಾಯಚೂರು ವಸತಿ ಯೋಜನೆಯಲ್ಲಿ ಅವ್ಯವಹಾರ, ತನಿಖೆ ಚುರುಕು

Cover Story Impact: ರಾಯಚೂರು ವಸತಿ ಯೋಜನೆಯಲ್ಲಿ ಅವ್ಯವಹಾರ, ತನಿಖೆ ಚುರುಕು

Suvarna News   | Asianet News
Published : Nov 21, 2021, 10:58 AM IST

ರಾಯಚೂರು ವಸತಿ ಯೋಜನೆಯಲ್ಲಿ ಭಾರೀ ಅವ್ಯವಹಾರ ಪ್ರಕರಣ ಸಂಬಂಧ ಕವರ್ ಸ್ಟೋರಿ ವರದಿ ಬಿಗ್ ಇಂಪ್ಯಾಕ್ಟ್ ಮಾಡಿದೆ. ಕವರ್‌ ಸ್ಟೋರಿ ಬಳಿಕ ಎಚ್ಚೆತ್ತ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. 

ಬೆಂಗಳೂರು (ನ. 21): ರಾಯಚೂರು (Raichur) ವಸತಿ ಯೋಜನೆಯಲ್ಲಿ ಭಾರೀ ಅವ್ಯವಹಾರ ಪ್ರಕರಣ ಸಂಬಂಧ ಕವರ್ ಸ್ಟೋರಿ (Cover story) ವರದಿ ಬಿಗ್ ಇಂಪ್ಯಾಕ್ಟ್ ಮಾಡಿದೆ. ಕವರ್‌ ಸ್ಟೋರಿ ಬಳಿಕ ಎಚ್ಚೆತ್ತ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. 

ಸಿಂಧನೂರು ತಾಲೂಕು ರೌಂಡಗುಂದಾ ಗ್ರಾ ಪಂ ವ್ಯಾಪ್ತಿಯಲ್ಲಿ ಅವ್ಯವಹಾರ ನಡೆದಿತ್ತು. ನೋಡಲ್ ಟೀ 3 ಹಂತದಲ್ಲಿ ತನಿಖೆ ನಡೆಸಿತ್ತು. ತನಿಖೆಯಲ್ಲಿ ಅವ್ಯವಹಾರ ಸಾಬೀತಾಗಿದೆ. ರೌಂಡಗುಂದಾ ಪ್ರಭಾರಿ ಪಿಡಿಒ ವೀರಭದ್ರಪ್ಪ ವಿರುದ್ಧ ದೂರು ದಾಖಲಾಗಿದೆ. ದುರ್ಬಳಕೆ ಆಗಿರುವ 6 ಲಕ್ಷ 59 ಸಾವಿರ ಸರ್ಕಾರದ ಹಣ ವಸೂಲಿಗೆ ಆದೇಶಿಸಿದ್ದಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more