Cover Story Impact: ರಾಯಚೂರು ವಸತಿ ಯೋಜನೆಯಲ್ಲಿ ಅವ್ಯವಹಾರ, ತನಿಖೆ ಚುರುಕು

Cover Story Impact: ರಾಯಚೂರು ವಸತಿ ಯೋಜನೆಯಲ್ಲಿ ಅವ್ಯವಹಾರ, ತನಿಖೆ ಚುರುಕು

Suvarna News   | Asianet News
Published : Nov 21, 2021, 10:58 AM IST

ರಾಯಚೂರು ವಸತಿ ಯೋಜನೆಯಲ್ಲಿ ಭಾರೀ ಅವ್ಯವಹಾರ ಪ್ರಕರಣ ಸಂಬಂಧ ಕವರ್ ಸ್ಟೋರಿ ವರದಿ ಬಿಗ್ ಇಂಪ್ಯಾಕ್ಟ್ ಮಾಡಿದೆ. ಕವರ್‌ ಸ್ಟೋರಿ ಬಳಿಕ ಎಚ್ಚೆತ್ತ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. 

ಬೆಂಗಳೂರು (ನ. 21): ರಾಯಚೂರು (Raichur) ವಸತಿ ಯೋಜನೆಯಲ್ಲಿ ಭಾರೀ ಅವ್ಯವಹಾರ ಪ್ರಕರಣ ಸಂಬಂಧ ಕವರ್ ಸ್ಟೋರಿ (Cover story) ವರದಿ ಬಿಗ್ ಇಂಪ್ಯಾಕ್ಟ್ ಮಾಡಿದೆ. ಕವರ್‌ ಸ್ಟೋರಿ ಬಳಿಕ ಎಚ್ಚೆತ್ತ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. 

ಸಿಂಧನೂರು ತಾಲೂಕು ರೌಂಡಗುಂದಾ ಗ್ರಾ ಪಂ ವ್ಯಾಪ್ತಿಯಲ್ಲಿ ಅವ್ಯವಹಾರ ನಡೆದಿತ್ತು. ನೋಡಲ್ ಟೀ 3 ಹಂತದಲ್ಲಿ ತನಿಖೆ ನಡೆಸಿತ್ತು. ತನಿಖೆಯಲ್ಲಿ ಅವ್ಯವಹಾರ ಸಾಬೀತಾಗಿದೆ. ರೌಂಡಗುಂದಾ ಪ್ರಭಾರಿ ಪಿಡಿಒ ವೀರಭದ್ರಪ್ಪ ವಿರುದ್ಧ ದೂರು ದಾಖಲಾಗಿದೆ. ದುರ್ಬಳಕೆ ಆಗಿರುವ 6 ಲಕ್ಷ 59 ಸಾವಿರ ಸರ್ಕಾರದ ಹಣ ವಸೂಲಿಗೆ ಆದೇಶಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more