Cover Story: ತರಕಾರಿ ಬೆಲೆ ಗಗನಕ್ಕೆ, ಎಪಿಎಂಸಿಗಳಲ್ಲಿ ದಲ್ಲಾಳಿಗಳು ಹೇಳಿದ್ದೇ ಬೆಲೆ, ಆಡಿದ್ದೇ ಮಾತು!

Cover Story: ತರಕಾರಿ ಬೆಲೆ ಗಗನಕ್ಕೆ, ಎಪಿಎಂಸಿಗಳಲ್ಲಿ ದಲ್ಲಾಳಿಗಳು ಹೇಳಿದ್ದೇ ಬೆಲೆ, ಆಡಿದ್ದೇ ಮಾತು!

Published : Dec 25, 2021, 05:07 PM ISTUpdated : Dec 25, 2021, 05:46 PM IST

ಅಕಾಲಿಕ ಮಳೆಯಿಂದ (Untimely Rain) ತರಕಾರಿಗಳು (Vegitables) ಬೆಳೆಗಳು ನೆಲಕಚ್ಚಿದ್ದು, ಬೆಲೆಗಳು ಗಗನಕ್ಕೇರಿವೆ.  10 ರೂಗೆ ಸಿಗುತ್ತಿದ್ದ ಕೆಜಿ ಟೊಮೊಟೋ (Tomata) ಈಗ ಕೆಜಿಗೆ 70 ರೂ ದಾಟಿದೆ. ಈ ಹಣ ನೇರವಾಗಿ ರೈತರಿಗೆ ಸಿಗುತ್ತಾ ಅನ್ನೋದು ಪ್ರಶ್ನೆ. 

ಬೆಂಗಳೂರು (ಡಿ. 25): ಅಕಾಲಿಕ ಮಳೆಯಿಂದ (Untimely Rain) ತರಕಾರಿಗಳು (Vegitables) ಬೆಳೆಗಳು ನೆಲಕಚ್ಚಿದ್ದು, ಬೆಲೆಗಳು ಗಗನಕ್ಕೇರಿವೆ.  10 ರೂಗೆ ಸಿಗುತ್ತಿದ್ದ ಕೆಜಿ ಟೊಮೊಟೋ (Tomota) ಈಗ ಕೆಜಿಗೆ 70 ರೂ ದಾಟಿದೆ. ಈ ಹಣ ನೇರವಾಗಿ ರೈತರಿಗೆ ಸಿಗುತ್ತಾ ಅನ್ನೋದು ಪ್ರಶ್ನೆ. 

 ಈ ಬಗ್ಗೆ 'ಕವರ್ ಸ್ಟೋರಿ' (Cover Story) ತಂಡ ಕಾರ್ಯಾಚರಣೆಗಿಳಿಯಿತು.  ಬೇರೆ ಬೇರೆ ತರಕಾರಿ ಮಾರ್ಕೆಟ್‌ಗೆ ಹೋಗಿ ವ್ಯಾಪಾರಕ್ಕಿಳಿಯಲಾಯಿತು. ಬಳಿಕ ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಹೋಗಿ ಅಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಇಲ್ಲಿ ಮಾರುವವರೆಲ್ಲಾ, ರೈತರಲ್ಲ, ದಲ್ಲಾಳಿಗಳು. ಅಲ್ಲಿ ಅವರು ಹೇಳಿದ್ದೇ ಬೆಲೆ, ಆಡಿದ್ದೇ ಮಾತು. ನಿಜವಾಗಿಯೂ ನಾವು ಕೊಟ್ಟ ಹಣ ರೈತರಿಗೆ ತಲುಪುತ್ತಿಲ್ಲ. ಅವೆಲ್ಲದರ ಬಗ್ಗೆ ವರದಿ ಇಲ್ಲಿದೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more