Cover Story: ತರಕಾರಿ ಬೆಲೆ ಗಗನಕ್ಕೆ, ಎಪಿಎಂಸಿಗಳಲ್ಲಿ ದಲ್ಲಾಳಿಗಳು ಹೇಳಿದ್ದೇ ಬೆಲೆ, ಆಡಿದ್ದೇ ಮಾತು!

Cover Story: ತರಕಾರಿ ಬೆಲೆ ಗಗನಕ್ಕೆ, ಎಪಿಎಂಸಿಗಳಲ್ಲಿ ದಲ್ಲಾಳಿಗಳು ಹೇಳಿದ್ದೇ ಬೆಲೆ, ಆಡಿದ್ದೇ ಮಾತು!

Published : Dec 25, 2021, 05:07 PM ISTUpdated : Dec 25, 2021, 05:46 PM IST

ಅಕಾಲಿಕ ಮಳೆಯಿಂದ (Untimely Rain) ತರಕಾರಿಗಳು (Vegitables) ಬೆಳೆಗಳು ನೆಲಕಚ್ಚಿದ್ದು, ಬೆಲೆಗಳು ಗಗನಕ್ಕೇರಿವೆ.  10 ರೂಗೆ ಸಿಗುತ್ತಿದ್ದ ಕೆಜಿ ಟೊಮೊಟೋ (Tomata) ಈಗ ಕೆಜಿಗೆ 70 ರೂ ದಾಟಿದೆ. ಈ ಹಣ ನೇರವಾಗಿ ರೈತರಿಗೆ ಸಿಗುತ್ತಾ ಅನ್ನೋದು ಪ್ರಶ್ನೆ. 

ಬೆಂಗಳೂರು (ಡಿ. 25): ಅಕಾಲಿಕ ಮಳೆಯಿಂದ (Untimely Rain) ತರಕಾರಿಗಳು (Vegitables) ಬೆಳೆಗಳು ನೆಲಕಚ್ಚಿದ್ದು, ಬೆಲೆಗಳು ಗಗನಕ್ಕೇರಿವೆ.  10 ರೂಗೆ ಸಿಗುತ್ತಿದ್ದ ಕೆಜಿ ಟೊಮೊಟೋ (Tomota) ಈಗ ಕೆಜಿಗೆ 70 ರೂ ದಾಟಿದೆ. ಈ ಹಣ ನೇರವಾಗಿ ರೈತರಿಗೆ ಸಿಗುತ್ತಾ ಅನ್ನೋದು ಪ್ರಶ್ನೆ. 

 ಈ ಬಗ್ಗೆ 'ಕವರ್ ಸ್ಟೋರಿ' (Cover Story) ತಂಡ ಕಾರ್ಯಾಚರಣೆಗಿಳಿಯಿತು.  ಬೇರೆ ಬೇರೆ ತರಕಾರಿ ಮಾರ್ಕೆಟ್‌ಗೆ ಹೋಗಿ ವ್ಯಾಪಾರಕ್ಕಿಳಿಯಲಾಯಿತು. ಬಳಿಕ ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಹೋಗಿ ಅಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಇಲ್ಲಿ ಮಾರುವವರೆಲ್ಲಾ, ರೈತರಲ್ಲ, ದಲ್ಲಾಳಿಗಳು. ಅಲ್ಲಿ ಅವರು ಹೇಳಿದ್ದೇ ಬೆಲೆ, ಆಡಿದ್ದೇ ಮಾತು. ನಿಜವಾಗಿಯೂ ನಾವು ಕೊಟ್ಟ ಹಣ ರೈತರಿಗೆ ತಲುಪುತ್ತಿಲ್ಲ. ಅವೆಲ್ಲದರ ಬಗ್ಗೆ ವರದಿ ಇಲ್ಲಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more