Cover Story: ತರಕಾರಿ ಬೆಲೆ ಗಗನಕ್ಕೆ, ಎಪಿಎಂಸಿಗಳಲ್ಲಿ ದಲ್ಲಾಳಿಗಳು ಹೇಳಿದ್ದೇ ಬೆಲೆ, ಆಡಿದ್ದೇ ಮಾತು!

Cover Story: ತರಕಾರಿ ಬೆಲೆ ಗಗನಕ್ಕೆ, ಎಪಿಎಂಸಿಗಳಲ್ಲಿ ದಲ್ಲಾಳಿಗಳು ಹೇಳಿದ್ದೇ ಬೆಲೆ, ಆಡಿದ್ದೇ ಮಾತು!

Published : Dec 25, 2021, 05:07 PM ISTUpdated : Dec 25, 2021, 05:46 PM IST

ಅಕಾಲಿಕ ಮಳೆಯಿಂದ (Untimely Rain) ತರಕಾರಿಗಳು (Vegitables) ಬೆಳೆಗಳು ನೆಲಕಚ್ಚಿದ್ದು, ಬೆಲೆಗಳು ಗಗನಕ್ಕೇರಿವೆ.  10 ರೂಗೆ ಸಿಗುತ್ತಿದ್ದ ಕೆಜಿ ಟೊಮೊಟೋ (Tomata) ಈಗ ಕೆಜಿಗೆ 70 ರೂ ದಾಟಿದೆ. ಈ ಹಣ ನೇರವಾಗಿ ರೈತರಿಗೆ ಸಿಗುತ್ತಾ ಅನ್ನೋದು ಪ್ರಶ್ನೆ. 

ಬೆಂಗಳೂರು (ಡಿ. 25): ಅಕಾಲಿಕ ಮಳೆಯಿಂದ (Untimely Rain) ತರಕಾರಿಗಳು (Vegitables) ಬೆಳೆಗಳು ನೆಲಕಚ್ಚಿದ್ದು, ಬೆಲೆಗಳು ಗಗನಕ್ಕೇರಿವೆ.  10 ರೂಗೆ ಸಿಗುತ್ತಿದ್ದ ಕೆಜಿ ಟೊಮೊಟೋ (Tomota) ಈಗ ಕೆಜಿಗೆ 70 ರೂ ದಾಟಿದೆ. ಈ ಹಣ ನೇರವಾಗಿ ರೈತರಿಗೆ ಸಿಗುತ್ತಾ ಅನ್ನೋದು ಪ್ರಶ್ನೆ. 

 ಈ ಬಗ್ಗೆ 'ಕವರ್ ಸ್ಟೋರಿ' (Cover Story) ತಂಡ ಕಾರ್ಯಾಚರಣೆಗಿಳಿಯಿತು.  ಬೇರೆ ಬೇರೆ ತರಕಾರಿ ಮಾರ್ಕೆಟ್‌ಗೆ ಹೋಗಿ ವ್ಯಾಪಾರಕ್ಕಿಳಿಯಲಾಯಿತು. ಬಳಿಕ ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಹೋಗಿ ಅಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಇಲ್ಲಿ ಮಾರುವವರೆಲ್ಲಾ, ರೈತರಲ್ಲ, ದಲ್ಲಾಳಿಗಳು. ಅಲ್ಲಿ ಅವರು ಹೇಳಿದ್ದೇ ಬೆಲೆ, ಆಡಿದ್ದೇ ಮಾತು. ನಿಜವಾಗಿಯೂ ನಾವು ಕೊಟ್ಟ ಹಣ ರೈತರಿಗೆ ತಲುಪುತ್ತಿಲ್ಲ. ಅವೆಲ್ಲದರ ಬಗ್ಗೆ ವರದಿ ಇಲ್ಲಿದೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more