Cover Story: ತರಕಾರಿ ಬೆಲೆ ಗಗನಕ್ಕೆ, ಎಪಿಎಂಸಿಗಳಲ್ಲಿ ದಲ್ಲಾಳಿಗಳು ಹೇಳಿದ್ದೇ ಬೆಲೆ, ಆಡಿದ್ದೇ ಮಾತು!

Cover Story: ತರಕಾರಿ ಬೆಲೆ ಗಗನಕ್ಕೆ, ಎಪಿಎಂಸಿಗಳಲ್ಲಿ ದಲ್ಲಾಳಿಗಳು ಹೇಳಿದ್ದೇ ಬೆಲೆ, ಆಡಿದ್ದೇ ಮಾತು!

Published : Dec 25, 2021, 05:07 PM ISTUpdated : Dec 25, 2021, 05:46 PM IST

ಅಕಾಲಿಕ ಮಳೆಯಿಂದ (Untimely Rain) ತರಕಾರಿಗಳು (Vegitables) ಬೆಳೆಗಳು ನೆಲಕಚ್ಚಿದ್ದು, ಬೆಲೆಗಳು ಗಗನಕ್ಕೇರಿವೆ.  10 ರೂಗೆ ಸಿಗುತ್ತಿದ್ದ ಕೆಜಿ ಟೊಮೊಟೋ (Tomata) ಈಗ ಕೆಜಿಗೆ 70 ರೂ ದಾಟಿದೆ. ಈ ಹಣ ನೇರವಾಗಿ ರೈತರಿಗೆ ಸಿಗುತ್ತಾ ಅನ್ನೋದು ಪ್ರಶ್ನೆ. 

ಬೆಂಗಳೂರು (ಡಿ. 25): ಅಕಾಲಿಕ ಮಳೆಯಿಂದ (Untimely Rain) ತರಕಾರಿಗಳು (Vegitables) ಬೆಳೆಗಳು ನೆಲಕಚ್ಚಿದ್ದು, ಬೆಲೆಗಳು ಗಗನಕ್ಕೇರಿವೆ.  10 ರೂಗೆ ಸಿಗುತ್ತಿದ್ದ ಕೆಜಿ ಟೊಮೊಟೋ (Tomota) ಈಗ ಕೆಜಿಗೆ 70 ರೂ ದಾಟಿದೆ. ಈ ಹಣ ನೇರವಾಗಿ ರೈತರಿಗೆ ಸಿಗುತ್ತಾ ಅನ್ನೋದು ಪ್ರಶ್ನೆ. 

 ಈ ಬಗ್ಗೆ 'ಕವರ್ ಸ್ಟೋರಿ' (Cover Story) ತಂಡ ಕಾರ್ಯಾಚರಣೆಗಿಳಿಯಿತು.  ಬೇರೆ ಬೇರೆ ತರಕಾರಿ ಮಾರ್ಕೆಟ್‌ಗೆ ಹೋಗಿ ವ್ಯಾಪಾರಕ್ಕಿಳಿಯಲಾಯಿತು. ಬಳಿಕ ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಹೋಗಿ ಅಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಇಲ್ಲಿ ಮಾರುವವರೆಲ್ಲಾ, ರೈತರಲ್ಲ, ದಲ್ಲಾಳಿಗಳು. ಅಲ್ಲಿ ಅವರು ಹೇಳಿದ್ದೇ ಬೆಲೆ, ಆಡಿದ್ದೇ ಮಾತು. ನಿಜವಾಗಿಯೂ ನಾವು ಕೊಟ್ಟ ಹಣ ರೈತರಿಗೆ ತಲುಪುತ್ತಿಲ್ಲ. ಅವೆಲ್ಲದರ ಬಗ್ಗೆ ವರದಿ ಇಲ್ಲಿದೆ. 
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more