Cover Story: ಹಿಜಾಬ್‌ನಿಂದ ಶುರುವಾದ ವಿವಾದ ವ್ಯಾಪಾರಕ್ಕೆ ಶಿಫ್ಟ್, ಮುಂದುವರೆದ ವ್ಯಾಪಾರ ಬಹಿಷ್ಕಾರ

Cover Story: ಹಿಜಾಬ್‌ನಿಂದ ಶುರುವಾದ ವಿವಾದ ವ್ಯಾಪಾರಕ್ಕೆ ಶಿಫ್ಟ್, ಮುಂದುವರೆದ ವ್ಯಾಪಾರ ಬಹಿಷ್ಕಾರ

Published : Mar 26, 2022, 03:06 PM IST

ದೇವಸ್ಥಾನದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುತ್ತಿರುವ ಪ್ರಸಂಗ ಕರಾವಳಿ, ಮಲೆನಾಡು, ಹಳೇ ಮೈಸೂರು ಜಿಲ್ಲೆಗಳ ಬಳಿಕ ಇದೀಗ ಉತ್ತರ ಕರ್ನಾಟಕಕ್ಕೂ ಹಬ್ಬಿದೆ. ಮಾತ್ರವಲ್ಲದೆ ಗ್ರಾಮೀಣ ಪ್ರದೇಶಗಳಿಗೂ ವ್ಯಾಪಿಸತೊಡಗಿದೆ. 

ದೇವಸ್ಥಾನದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುತ್ತಿರುವ ಪ್ರಸಂಗ ಕರಾವಳಿ, ಮಲೆನಾಡು, ಹಳೇ ಮೈಸೂರು ಜಿಲ್ಲೆಗಳ ಬಳಿಕ ಇದೀಗ ಉತ್ತರ ಕರ್ನಾಟಕಕ್ಕೂ ಹಬ್ಬಿದೆ. ಮಾತ್ರವಲ್ಲದೆ ಗ್ರಾಮೀಣ ಪ್ರದೇಶಗಳಿಗೂ ವ್ಯಾಪಿಸತೊಡಗಿದೆ. ಕರಾವಳಿಯ ಜಾತ್ರೆಗಳಲ್ಲಿ ಮುಸ್ಲಿಂಮರಿಗೆ ವ್ಯಾಪಾರಕ್ಕೆ ಅವಕಾಶ ಕೊಡದೇ ಇರುವುದು ವಿವಾದವಾಗಿತ್ತು. ಶಿವಮೊಗ್ಗ ತಾಲೂಕಿನ ಮಲವಗೊಪ್ಪ ಗ್ರಾಮದಲ್ಲಿ ಮಾ.25ರಂದು ನಡೆದ ಚನ್ನಬಸವೇಶ್ವರಸ್ವಾಮಿ ರಥೋತ್ಸವದಲ್ಲೂ ಹಾಗೂ ಮಾರಿಕಾಂಬಾ ರಥೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳು ಮಳಿಗೆ ಹಾಕುವುದಕ್ಕೆ ವಿರೋಧ ವ್ಯಕ್ತವಾಗಿದೆ. 

 ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಉಡುಪಿ ಜಿಲ್ಲೆಯ ಕೊಲ್ಲೂರು ರಥೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ವಿಶ್ವ ಹಿಂದೂ ಪರಿಷತ್‌ ಮನವಿ ಮಾಡಿತು. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಭಾಗವಹಿಸದಂತೆ ಕೊಲ್ಲೂರು ಗ್ರಾಮ ಪಂಚಾಯ್ತಿ ಮುಸ್ಲಿಂರನ್ನು ಮನವೊಲಿಸಿತ್ತು. ಆದ್ದರಿಂದ ಮುಸ್ಲಿಂ ವ್ಯಾಪಾರಿಗಳ್ಯಾರೂ ಭಾಗವಹಿಸಿರಲಿಲ್ಲ. ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟಿಸಿದ ಹಿನ್ನಲೆಯಲ್ಲಿ, ಈ ರೀತಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗುತ್ತಿದೆ. ಈ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆಯನ್ನೂ ನಡೆಸಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!