Cover Story: ಹಿಜಾಬ್‌ನಿಂದ ಶುರುವಾದ ವಿವಾದ ವ್ಯಾಪಾರಕ್ಕೆ ಶಿಫ್ಟ್, ಮುಂದುವರೆದ ವ್ಯಾಪಾರ ಬಹಿಷ್ಕಾರ

Cover Story: ಹಿಜಾಬ್‌ನಿಂದ ಶುರುವಾದ ವಿವಾದ ವ್ಯಾಪಾರಕ್ಕೆ ಶಿಫ್ಟ್, ಮುಂದುವರೆದ ವ್ಯಾಪಾರ ಬಹಿಷ್ಕಾರ

Published : Mar 26, 2022, 03:06 PM IST

ದೇವಸ್ಥಾನದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುತ್ತಿರುವ ಪ್ರಸಂಗ ಕರಾವಳಿ, ಮಲೆನಾಡು, ಹಳೇ ಮೈಸೂರು ಜಿಲ್ಲೆಗಳ ಬಳಿಕ ಇದೀಗ ಉತ್ತರ ಕರ್ನಾಟಕಕ್ಕೂ ಹಬ್ಬಿದೆ. ಮಾತ್ರವಲ್ಲದೆ ಗ್ರಾಮೀಣ ಪ್ರದೇಶಗಳಿಗೂ ವ್ಯಾಪಿಸತೊಡಗಿದೆ. 

ದೇವಸ್ಥಾನದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುತ್ತಿರುವ ಪ್ರಸಂಗ ಕರಾವಳಿ, ಮಲೆನಾಡು, ಹಳೇ ಮೈಸೂರು ಜಿಲ್ಲೆಗಳ ಬಳಿಕ ಇದೀಗ ಉತ್ತರ ಕರ್ನಾಟಕಕ್ಕೂ ಹಬ್ಬಿದೆ. ಮಾತ್ರವಲ್ಲದೆ ಗ್ರಾಮೀಣ ಪ್ರದೇಶಗಳಿಗೂ ವ್ಯಾಪಿಸತೊಡಗಿದೆ. ಕರಾವಳಿಯ ಜಾತ್ರೆಗಳಲ್ಲಿ ಮುಸ್ಲಿಂಮರಿಗೆ ವ್ಯಾಪಾರಕ್ಕೆ ಅವಕಾಶ ಕೊಡದೇ ಇರುವುದು ವಿವಾದವಾಗಿತ್ತು. ಶಿವಮೊಗ್ಗ ತಾಲೂಕಿನ ಮಲವಗೊಪ್ಪ ಗ್ರಾಮದಲ್ಲಿ ಮಾ.25ರಂದು ನಡೆದ ಚನ್ನಬಸವೇಶ್ವರಸ್ವಾಮಿ ರಥೋತ್ಸವದಲ್ಲೂ ಹಾಗೂ ಮಾರಿಕಾಂಬಾ ರಥೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳು ಮಳಿಗೆ ಹಾಕುವುದಕ್ಕೆ ವಿರೋಧ ವ್ಯಕ್ತವಾಗಿದೆ. 

 ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಉಡುಪಿ ಜಿಲ್ಲೆಯ ಕೊಲ್ಲೂರು ರಥೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ವಿಶ್ವ ಹಿಂದೂ ಪರಿಷತ್‌ ಮನವಿ ಮಾಡಿತು. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಭಾಗವಹಿಸದಂತೆ ಕೊಲ್ಲೂರು ಗ್ರಾಮ ಪಂಚಾಯ್ತಿ ಮುಸ್ಲಿಂರನ್ನು ಮನವೊಲಿಸಿತ್ತು. ಆದ್ದರಿಂದ ಮುಸ್ಲಿಂ ವ್ಯಾಪಾರಿಗಳ್ಯಾರೂ ಭಾಗವಹಿಸಿರಲಿಲ್ಲ. ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟಿಸಿದ ಹಿನ್ನಲೆಯಲ್ಲಿ, ಈ ರೀತಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗುತ್ತಿದೆ. ಈ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆಯನ್ನೂ ನಡೆಸಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!