ಟೊಯೊಟಾ ಕಾರ್ಮಿಕರ ಪ್ರತಿಭಟನೆ: ಕವರ್ ಸ್ಟೋರಿಯಲ್ಲಿ ಬಯಲಾಯ್ತು ಎಕ್ಸ್‌ಕ್ಲೂಸಿವ್ ವಿಚಾರ

ಟೊಯೊಟಾ ಕಾರ್ಮಿಕರ ಪ್ರತಿಭಟನೆ: ಕವರ್ ಸ್ಟೋರಿಯಲ್ಲಿ ಬಯಲಾಯ್ತು ಎಕ್ಸ್‌ಕ್ಲೂಸಿವ್ ವಿಚಾರ

Published : Feb 20, 2021, 11:09 AM ISTUpdated : Feb 20, 2021, 11:18 AM IST

ಟೊಯೋಟಾ ಆಡ​ಳಿತ ಮಂಡಳಿ ಹಾಗೂ ಕಾರ್ಮಿಕರ ನಡು​ವಿನ ಸಮಸ್ಯೆ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದ್ದು, ಕಾರ್ಮಿಕರು ಪ್ರತಿಭಟನೆ ಮುಂದುವರೆಸಿದ್ದಾರೆ. 
 

ಬೆಂಗಳೂರು (ಫೆ. 20): ಟೊಯೋಟಾ ಆಡ​ಳಿತ ಮಂಡಳಿ ಹಾಗೂ ಕಾರ್ಮಿಕರ ನಡು​ವಿನ ಸಮಸ್ಯೆ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದ್ದು, ಕಾರ್ಮಿಕರು ಪ್ರತಿಭಟನೆ ಮುಂದುವರೆಸಿದ್ದಾರೆ. 

ಕಳೆದ 20 ವರ್ಷಗಳಿಂದ ಸಂಸ್ಥೆಗಾಗಿ ದುಡಿದು ಕ್ವಾಲಿಟಿ ಉತ್ಪಾದನೆ ನೀಡಿದ್ದೇವೆ. ಮುಂದೆಯೂ ದುಡಿಯಲು ಸಿದ್ಧರಿದ್ದೇವೆ. ಆದರೆ ಸಂಸ್ಥೆಯಲ್ಲಿ ಉತ್ಪಾದನೆಯ ಹೆಸರಲ್ಲಿ ಕಾರ್ಮಿಕರ ಶೋಷಣೆ ನಡೆಯುತ್ತಿದೆ, ಅಧಿಕ ಕಾರ್ಯಭಾರ ಒತ್ತಡದಿಂದ ಕಾರ್ಮಿಕರು ತೀವ್ರ ದೈಹಿಕ ಮತ್ತು ಮಾನಸಿಕ ಯಾತನೆ ಅನುಭವಿಸುವಂತಾಗಿದೆ. ಆಡ​ಳಿತ ಮಂಡಳಿ ಸದ್ಯ ಕಾರ್ಮಿಕರ ಸಮಸ್ಯೆ ಕೇಳುವ ಸ್ಥಿತಿಯಲ್ಲಿಲ್ಲ, ಸಮಸ್ಯೆಗಳ ಪರಿಹಾರಕ್ಕೆ ಸಮಿತಿ ರಚನೆ ಮಾಡಬೇಕು. 74 ಜನ ಕಾರ್ಮಿಕರ ಸಸ್ಪೆಂಡ್‌ ಆದೇಶವನ್ನು ಹಿಂಪಡೆಯಬೇಕು ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ. ಈ ಪ್ರತಿಭಟನೆ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ನಡೆಸಿದಾಗ, ಕೆಲವು ವಿಚಾರಗಳು ಹೊರಬಂದಿವೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!