ಟೊಯೊಟಾ ಕಾರ್ಮಿಕರ ಪ್ರತಿಭಟನೆ: ಕವರ್ ಸ್ಟೋರಿಯಲ್ಲಿ ಬಯಲಾಯ್ತು ಎಕ್ಸ್‌ಕ್ಲೂಸಿವ್ ವಿಚಾರ

ಟೊಯೊಟಾ ಕಾರ್ಮಿಕರ ಪ್ರತಿಭಟನೆ: ಕವರ್ ಸ್ಟೋರಿಯಲ್ಲಿ ಬಯಲಾಯ್ತು ಎಕ್ಸ್‌ಕ್ಲೂಸಿವ್ ವಿಚಾರ

Published : Feb 20, 2021, 11:09 AM ISTUpdated : Feb 20, 2021, 11:18 AM IST

ಟೊಯೋಟಾ ಆಡ​ಳಿತ ಮಂಡಳಿ ಹಾಗೂ ಕಾರ್ಮಿಕರ ನಡು​ವಿನ ಸಮಸ್ಯೆ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದ್ದು, ಕಾರ್ಮಿಕರು ಪ್ರತಿಭಟನೆ ಮುಂದುವರೆಸಿದ್ದಾರೆ. 
 

ಬೆಂಗಳೂರು (ಫೆ. 20): ಟೊಯೋಟಾ ಆಡ​ಳಿತ ಮಂಡಳಿ ಹಾಗೂ ಕಾರ್ಮಿಕರ ನಡು​ವಿನ ಸಮಸ್ಯೆ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದ್ದು, ಕಾರ್ಮಿಕರು ಪ್ರತಿಭಟನೆ ಮುಂದುವರೆಸಿದ್ದಾರೆ. 

ಕಳೆದ 20 ವರ್ಷಗಳಿಂದ ಸಂಸ್ಥೆಗಾಗಿ ದುಡಿದು ಕ್ವಾಲಿಟಿ ಉತ್ಪಾದನೆ ನೀಡಿದ್ದೇವೆ. ಮುಂದೆಯೂ ದುಡಿಯಲು ಸಿದ್ಧರಿದ್ದೇವೆ. ಆದರೆ ಸಂಸ್ಥೆಯಲ್ಲಿ ಉತ್ಪಾದನೆಯ ಹೆಸರಲ್ಲಿ ಕಾರ್ಮಿಕರ ಶೋಷಣೆ ನಡೆಯುತ್ತಿದೆ, ಅಧಿಕ ಕಾರ್ಯಭಾರ ಒತ್ತಡದಿಂದ ಕಾರ್ಮಿಕರು ತೀವ್ರ ದೈಹಿಕ ಮತ್ತು ಮಾನಸಿಕ ಯಾತನೆ ಅನುಭವಿಸುವಂತಾಗಿದೆ. ಆಡ​ಳಿತ ಮಂಡಳಿ ಸದ್ಯ ಕಾರ್ಮಿಕರ ಸಮಸ್ಯೆ ಕೇಳುವ ಸ್ಥಿತಿಯಲ್ಲಿಲ್ಲ, ಸಮಸ್ಯೆಗಳ ಪರಿಹಾರಕ್ಕೆ ಸಮಿತಿ ರಚನೆ ಮಾಡಬೇಕು. 74 ಜನ ಕಾರ್ಮಿಕರ ಸಸ್ಪೆಂಡ್‌ ಆದೇಶವನ್ನು ಹಿಂಪಡೆಯಬೇಕು ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ. ಈ ಪ್ರತಿಭಟನೆ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ನಡೆಸಿದಾಗ, ಕೆಲವು ವಿಚಾರಗಳು ಹೊರಬಂದಿವೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!