ಟೊಯೊಟಾ ಕಾರ್ಮಿಕರ ಪ್ರತಿಭಟನೆ: ಕವರ್ ಸ್ಟೋರಿಯಲ್ಲಿ ಬಯಲಾಯ್ತು ಎಕ್ಸ್‌ಕ್ಲೂಸಿವ್ ವಿಚಾರ

ಟೊಯೊಟಾ ಕಾರ್ಮಿಕರ ಪ್ರತಿಭಟನೆ: ಕವರ್ ಸ್ಟೋರಿಯಲ್ಲಿ ಬಯಲಾಯ್ತು ಎಕ್ಸ್‌ಕ್ಲೂಸಿವ್ ವಿಚಾರ

Published : Feb 20, 2021, 11:09 AM ISTUpdated : Feb 20, 2021, 11:18 AM IST

ಟೊಯೋಟಾ ಆಡ​ಳಿತ ಮಂಡಳಿ ಹಾಗೂ ಕಾರ್ಮಿಕರ ನಡು​ವಿನ ಸಮಸ್ಯೆ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದ್ದು, ಕಾರ್ಮಿಕರು ಪ್ರತಿಭಟನೆ ಮುಂದುವರೆಸಿದ್ದಾರೆ. 
 

ಬೆಂಗಳೂರು (ಫೆ. 20): ಟೊಯೋಟಾ ಆಡ​ಳಿತ ಮಂಡಳಿ ಹಾಗೂ ಕಾರ್ಮಿಕರ ನಡು​ವಿನ ಸಮಸ್ಯೆ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದ್ದು, ಕಾರ್ಮಿಕರು ಪ್ರತಿಭಟನೆ ಮುಂದುವರೆಸಿದ್ದಾರೆ. 

ಕಳೆದ 20 ವರ್ಷಗಳಿಂದ ಸಂಸ್ಥೆಗಾಗಿ ದುಡಿದು ಕ್ವಾಲಿಟಿ ಉತ್ಪಾದನೆ ನೀಡಿದ್ದೇವೆ. ಮುಂದೆಯೂ ದುಡಿಯಲು ಸಿದ್ಧರಿದ್ದೇವೆ. ಆದರೆ ಸಂಸ್ಥೆಯಲ್ಲಿ ಉತ್ಪಾದನೆಯ ಹೆಸರಲ್ಲಿ ಕಾರ್ಮಿಕರ ಶೋಷಣೆ ನಡೆಯುತ್ತಿದೆ, ಅಧಿಕ ಕಾರ್ಯಭಾರ ಒತ್ತಡದಿಂದ ಕಾರ್ಮಿಕರು ತೀವ್ರ ದೈಹಿಕ ಮತ್ತು ಮಾನಸಿಕ ಯಾತನೆ ಅನುಭವಿಸುವಂತಾಗಿದೆ. ಆಡ​ಳಿತ ಮಂಡಳಿ ಸದ್ಯ ಕಾರ್ಮಿಕರ ಸಮಸ್ಯೆ ಕೇಳುವ ಸ್ಥಿತಿಯಲ್ಲಿಲ್ಲ, ಸಮಸ್ಯೆಗಳ ಪರಿಹಾರಕ್ಕೆ ಸಮಿತಿ ರಚನೆ ಮಾಡಬೇಕು. 74 ಜನ ಕಾರ್ಮಿಕರ ಸಸ್ಪೆಂಡ್‌ ಆದೇಶವನ್ನು ಹಿಂಪಡೆಯಬೇಕು ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ. ಈ ಪ್ರತಿಭಟನೆ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ನಡೆಸಿದಾಗ, ಕೆಲವು ವಿಚಾರಗಳು ಹೊರಬಂದಿವೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!