ಟೊಯೊಟಾ ಕಾರ್ಮಿಕರ ಪ್ರತಿಭಟನೆ: ಕವರ್ ಸ್ಟೋರಿಯಲ್ಲಿ ಬಯಲಾಯ್ತು ಎಕ್ಸ್‌ಕ್ಲೂಸಿವ್ ವಿಚಾರ

ಟೊಯೊಟಾ ಕಾರ್ಮಿಕರ ಪ್ರತಿಭಟನೆ: ಕವರ್ ಸ್ಟೋರಿಯಲ್ಲಿ ಬಯಲಾಯ್ತು ಎಕ್ಸ್‌ಕ್ಲೂಸಿವ್ ವಿಚಾರ

Published : Feb 20, 2021, 11:09 AM ISTUpdated : Feb 20, 2021, 11:18 AM IST

ಟೊಯೋಟಾ ಆಡ​ಳಿತ ಮಂಡಳಿ ಹಾಗೂ ಕಾರ್ಮಿಕರ ನಡು​ವಿನ ಸಮಸ್ಯೆ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದ್ದು, ಕಾರ್ಮಿಕರು ಪ್ರತಿಭಟನೆ ಮುಂದುವರೆಸಿದ್ದಾರೆ. 
 

ಬೆಂಗಳೂರು (ಫೆ. 20): ಟೊಯೋಟಾ ಆಡ​ಳಿತ ಮಂಡಳಿ ಹಾಗೂ ಕಾರ್ಮಿಕರ ನಡು​ವಿನ ಸಮಸ್ಯೆ ಬೇರೆ ಬೇರೆ ಸ್ವರೂಪ ಪಡೆದುಕೊಂಡಿದ್ದು, ಕಾರ್ಮಿಕರು ಪ್ರತಿಭಟನೆ ಮುಂದುವರೆಸಿದ್ದಾರೆ. 

ಕಳೆದ 20 ವರ್ಷಗಳಿಂದ ಸಂಸ್ಥೆಗಾಗಿ ದುಡಿದು ಕ್ವಾಲಿಟಿ ಉತ್ಪಾದನೆ ನೀಡಿದ್ದೇವೆ. ಮುಂದೆಯೂ ದುಡಿಯಲು ಸಿದ್ಧರಿದ್ದೇವೆ. ಆದರೆ ಸಂಸ್ಥೆಯಲ್ಲಿ ಉತ್ಪಾದನೆಯ ಹೆಸರಲ್ಲಿ ಕಾರ್ಮಿಕರ ಶೋಷಣೆ ನಡೆಯುತ್ತಿದೆ, ಅಧಿಕ ಕಾರ್ಯಭಾರ ಒತ್ತಡದಿಂದ ಕಾರ್ಮಿಕರು ತೀವ್ರ ದೈಹಿಕ ಮತ್ತು ಮಾನಸಿಕ ಯಾತನೆ ಅನುಭವಿಸುವಂತಾಗಿದೆ. ಆಡ​ಳಿತ ಮಂಡಳಿ ಸದ್ಯ ಕಾರ್ಮಿಕರ ಸಮಸ್ಯೆ ಕೇಳುವ ಸ್ಥಿತಿಯಲ್ಲಿಲ್ಲ, ಸಮಸ್ಯೆಗಳ ಪರಿಹಾರಕ್ಕೆ ಸಮಿತಿ ರಚನೆ ಮಾಡಬೇಕು. 74 ಜನ ಕಾರ್ಮಿಕರ ಸಸ್ಪೆಂಡ್‌ ಆದೇಶವನ್ನು ಹಿಂಪಡೆಯಬೇಕು ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ. ಈ ಪ್ರತಿಭಟನೆ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ನಡೆಸಿದಾಗ, ಕೆಲವು ವಿಚಾರಗಳು ಹೊರಬಂದಿವೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!