Cover Story: ಬಡವರ ರೇಷನ್ ಕಿಟ್‌ನಲ್ಲಿ ಹಣ ಮಾಡ್ತಾರೆ ಈ ಖದೀಮರು

Cover Story: ಬಡವರ ರೇಷನ್ ಕಿಟ್‌ನಲ್ಲಿ ಹಣ ಮಾಡ್ತಾರೆ ಈ ಖದೀಮರು

Suvarna News   | Asianet News
Published : Jul 17, 2021, 03:40 PM ISTUpdated : Jul 17, 2021, 04:24 PM IST

 ಲಾಕ್‌ಡೌನ್‌ನಿಂದ ಸಾವಿರಾರು ಮಂದಿ ಕಷ್ಟದಲ್ಲಿ ಬದುಕುವಂತಾಗಿದೆ. ಇಂತವರಿಗಾಗಿ ರೇಷನ್ ಕಿಟ್ ನೀಡಿದರೆ, ಅದನ್ನೂ ಅಕ್ರಮವಾಗಿ ಸಂಗ್ರಹಿಸಿ ಹಣ ಮಾಡುವ ಖದೀಮರಿದ್ದಾರೆ. 

ಬೆಂಗಳೂರು (ಜು. 17): ಲಾಕ್‌ಡೌನ್‌ನಿಂದ ಸಾವಿರಾರು ಮಂದಿ ಕಷ್ಟದಲ್ಲಿ ಬದುಕುವಂತಾಗಿದೆ. ಇಂತವರಿಗೆ ಸಂಘ- ಸಂಸ್ಥೆಗಳು, ರಾಜಕೀಯ ನಾಯಕರು, ಆರ್ಥಿಕವಾಗಿ ಸದೃಢವಾಗಿರುವವರು ಹೀಗೆ ಎಲ್ಲಾ ವರ್ಗದ ಜನ ತಮ್ಮ ಕೈಲಾದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದರು.

ಇಂತಹ ಸಂದರ್ಭವನ್ನೂ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡ ಕಿರಾತಕರಿದ್ದಾರೆ. ಬಡ ಬಗ್ಗರಿಗೆ ಹಂಚಬೇಕಾದ ರೇಷನ್ ಕಿಟ್‌ಗಳನ್ನು ಗುಂಪೊಂದು ಅದನ್ನು ಅಕ್ರಮವಾಗಿ ಗುಡ್ಡೆ ಹಾಕಿ ಮಾರಾಟ ಮಾಡುತ್ತಿತ್ತು ಎನ್ನುವ ಮಾಹಿತಿ ಕವರ್ ಸ್ಟೋರಿಗೆ ಬರುತ್ತದೆ. ಈ ಬಗ್ಗೆ ಆಳಕ್ಕಿಳಿದು ನೋಡಿದಾಗ ಬೆಚ್ಚಿ ಬೀಳುವ ಸತ್ಯ ಹೊರ ಬೀಳುತ್ತದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!