Cover Story: ಬಡವರ ರೇಷನ್ ಕಿಟ್‌ನಲ್ಲಿ ಹಣ ಮಾಡ್ತಾರೆ ಈ ಖದೀಮರು

Cover Story: ಬಡವರ ರೇಷನ್ ಕಿಟ್‌ನಲ್ಲಿ ಹಣ ಮಾಡ್ತಾರೆ ಈ ಖದೀಮರು

Suvarna News   | Asianet News
Published : Jul 17, 2021, 03:40 PM ISTUpdated : Jul 17, 2021, 04:24 PM IST

 ಲಾಕ್‌ಡೌನ್‌ನಿಂದ ಸಾವಿರಾರು ಮಂದಿ ಕಷ್ಟದಲ್ಲಿ ಬದುಕುವಂತಾಗಿದೆ. ಇಂತವರಿಗಾಗಿ ರೇಷನ್ ಕಿಟ್ ನೀಡಿದರೆ, ಅದನ್ನೂ ಅಕ್ರಮವಾಗಿ ಸಂಗ್ರಹಿಸಿ ಹಣ ಮಾಡುವ ಖದೀಮರಿದ್ದಾರೆ. 

ಬೆಂಗಳೂರು (ಜು. 17): ಲಾಕ್‌ಡೌನ್‌ನಿಂದ ಸಾವಿರಾರು ಮಂದಿ ಕಷ್ಟದಲ್ಲಿ ಬದುಕುವಂತಾಗಿದೆ. ಇಂತವರಿಗೆ ಸಂಘ- ಸಂಸ್ಥೆಗಳು, ರಾಜಕೀಯ ನಾಯಕರು, ಆರ್ಥಿಕವಾಗಿ ಸದೃಢವಾಗಿರುವವರು ಹೀಗೆ ಎಲ್ಲಾ ವರ್ಗದ ಜನ ತಮ್ಮ ಕೈಲಾದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದರು.

ಇಂತಹ ಸಂದರ್ಭವನ್ನೂ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡ ಕಿರಾತಕರಿದ್ದಾರೆ. ಬಡ ಬಗ್ಗರಿಗೆ ಹಂಚಬೇಕಾದ ರೇಷನ್ ಕಿಟ್‌ಗಳನ್ನು ಗುಂಪೊಂದು ಅದನ್ನು ಅಕ್ರಮವಾಗಿ ಗುಡ್ಡೆ ಹಾಕಿ ಮಾರಾಟ ಮಾಡುತ್ತಿತ್ತು ಎನ್ನುವ ಮಾಹಿತಿ ಕವರ್ ಸ್ಟೋರಿಗೆ ಬರುತ್ತದೆ. ಈ ಬಗ್ಗೆ ಆಳಕ್ಕಿಳಿದು ನೋಡಿದಾಗ ಬೆಚ್ಚಿ ಬೀಳುವ ಸತ್ಯ ಹೊರ ಬೀಳುತ್ತದೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?