Cover Story: ಬಡವರ ರೇಷನ್ ಕಿಟ್‌ನಲ್ಲಿ ಹಣ ಮಾಡ್ತಾರೆ ಈ ಖದೀಮರು

Cover Story: ಬಡವರ ರೇಷನ್ ಕಿಟ್‌ನಲ್ಲಿ ಹಣ ಮಾಡ್ತಾರೆ ಈ ಖದೀಮರು

Suvarna News   | Asianet News
Published : Jul 17, 2021, 03:40 PM ISTUpdated : Jul 17, 2021, 04:24 PM IST

 ಲಾಕ್‌ಡೌನ್‌ನಿಂದ ಸಾವಿರಾರು ಮಂದಿ ಕಷ್ಟದಲ್ಲಿ ಬದುಕುವಂತಾಗಿದೆ. ಇಂತವರಿಗಾಗಿ ರೇಷನ್ ಕಿಟ್ ನೀಡಿದರೆ, ಅದನ್ನೂ ಅಕ್ರಮವಾಗಿ ಸಂಗ್ರಹಿಸಿ ಹಣ ಮಾಡುವ ಖದೀಮರಿದ್ದಾರೆ. 

ಬೆಂಗಳೂರು (ಜು. 17): ಲಾಕ್‌ಡೌನ್‌ನಿಂದ ಸಾವಿರಾರು ಮಂದಿ ಕಷ್ಟದಲ್ಲಿ ಬದುಕುವಂತಾಗಿದೆ. ಇಂತವರಿಗೆ ಸಂಘ- ಸಂಸ್ಥೆಗಳು, ರಾಜಕೀಯ ನಾಯಕರು, ಆರ್ಥಿಕವಾಗಿ ಸದೃಢವಾಗಿರುವವರು ಹೀಗೆ ಎಲ್ಲಾ ವರ್ಗದ ಜನ ತಮ್ಮ ಕೈಲಾದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದರು.

ಇಂತಹ ಸಂದರ್ಭವನ್ನೂ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡ ಕಿರಾತಕರಿದ್ದಾರೆ. ಬಡ ಬಗ್ಗರಿಗೆ ಹಂಚಬೇಕಾದ ರೇಷನ್ ಕಿಟ್‌ಗಳನ್ನು ಗುಂಪೊಂದು ಅದನ್ನು ಅಕ್ರಮವಾಗಿ ಗುಡ್ಡೆ ಹಾಕಿ ಮಾರಾಟ ಮಾಡುತ್ತಿತ್ತು ಎನ್ನುವ ಮಾಹಿತಿ ಕವರ್ ಸ್ಟೋರಿಗೆ ಬರುತ್ತದೆ. ಈ ಬಗ್ಗೆ ಆಳಕ್ಕಿಳಿದು ನೋಡಿದಾಗ ಬೆಚ್ಚಿ ಬೀಳುವ ಸತ್ಯ ಹೊರ ಬೀಳುತ್ತದೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!