Cover Story: ಬಡವರ ರೇಷನ್ ಕಿಟ್‌ನಲ್ಲಿ ಹಣ ಮಾಡ್ತಾರೆ ಈ ಖದೀಮರು

Cover Story: ಬಡವರ ರೇಷನ್ ಕಿಟ್‌ನಲ್ಲಿ ಹಣ ಮಾಡ್ತಾರೆ ಈ ಖದೀಮರು

Suvarna News   | Asianet News
Published : Jul 17, 2021, 03:40 PM ISTUpdated : Jul 17, 2021, 04:24 PM IST

 ಲಾಕ್‌ಡೌನ್‌ನಿಂದ ಸಾವಿರಾರು ಮಂದಿ ಕಷ್ಟದಲ್ಲಿ ಬದುಕುವಂತಾಗಿದೆ. ಇಂತವರಿಗಾಗಿ ರೇಷನ್ ಕಿಟ್ ನೀಡಿದರೆ, ಅದನ್ನೂ ಅಕ್ರಮವಾಗಿ ಸಂಗ್ರಹಿಸಿ ಹಣ ಮಾಡುವ ಖದೀಮರಿದ್ದಾರೆ. 

ಬೆಂಗಳೂರು (ಜು. 17): ಲಾಕ್‌ಡೌನ್‌ನಿಂದ ಸಾವಿರಾರು ಮಂದಿ ಕಷ್ಟದಲ್ಲಿ ಬದುಕುವಂತಾಗಿದೆ. ಇಂತವರಿಗೆ ಸಂಘ- ಸಂಸ್ಥೆಗಳು, ರಾಜಕೀಯ ನಾಯಕರು, ಆರ್ಥಿಕವಾಗಿ ಸದೃಢವಾಗಿರುವವರು ಹೀಗೆ ಎಲ್ಲಾ ವರ್ಗದ ಜನ ತಮ್ಮ ಕೈಲಾದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದರು.

ಇಂತಹ ಸಂದರ್ಭವನ್ನೂ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡ ಕಿರಾತಕರಿದ್ದಾರೆ. ಬಡ ಬಗ್ಗರಿಗೆ ಹಂಚಬೇಕಾದ ರೇಷನ್ ಕಿಟ್‌ಗಳನ್ನು ಗುಂಪೊಂದು ಅದನ್ನು ಅಕ್ರಮವಾಗಿ ಗುಡ್ಡೆ ಹಾಕಿ ಮಾರಾಟ ಮಾಡುತ್ತಿತ್ತು ಎನ್ನುವ ಮಾಹಿತಿ ಕವರ್ ಸ್ಟೋರಿಗೆ ಬರುತ್ತದೆ. ಈ ಬಗ್ಗೆ ಆಳಕ್ಕಿಳಿದು ನೋಡಿದಾಗ ಬೆಚ್ಚಿ ಬೀಳುವ ಸತ್ಯ ಹೊರ ಬೀಳುತ್ತದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!