Cover Story: ಬಡವರ ರೇಷನ್ ಕಿಟ್‌ನಲ್ಲಿ ಹಣ ಮಾಡ್ತಾರೆ ಈ ಖದೀಮರು

Cover Story: ಬಡವರ ರೇಷನ್ ಕಿಟ್‌ನಲ್ಲಿ ಹಣ ಮಾಡ್ತಾರೆ ಈ ಖದೀಮರು

Suvarna News   | Asianet News
Published : Jul 17, 2021, 03:40 PM ISTUpdated : Jul 17, 2021, 04:24 PM IST

 ಲಾಕ್‌ಡೌನ್‌ನಿಂದ ಸಾವಿರಾರು ಮಂದಿ ಕಷ್ಟದಲ್ಲಿ ಬದುಕುವಂತಾಗಿದೆ. ಇಂತವರಿಗಾಗಿ ರೇಷನ್ ಕಿಟ್ ನೀಡಿದರೆ, ಅದನ್ನೂ ಅಕ್ರಮವಾಗಿ ಸಂಗ್ರಹಿಸಿ ಹಣ ಮಾಡುವ ಖದೀಮರಿದ್ದಾರೆ. 

ಬೆಂಗಳೂರು (ಜು. 17): ಲಾಕ್‌ಡೌನ್‌ನಿಂದ ಸಾವಿರಾರು ಮಂದಿ ಕಷ್ಟದಲ್ಲಿ ಬದುಕುವಂತಾಗಿದೆ. ಇಂತವರಿಗೆ ಸಂಘ- ಸಂಸ್ಥೆಗಳು, ರಾಜಕೀಯ ನಾಯಕರು, ಆರ್ಥಿಕವಾಗಿ ಸದೃಢವಾಗಿರುವವರು ಹೀಗೆ ಎಲ್ಲಾ ವರ್ಗದ ಜನ ತಮ್ಮ ಕೈಲಾದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದರು.

ಇಂತಹ ಸಂದರ್ಭವನ್ನೂ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡ ಕಿರಾತಕರಿದ್ದಾರೆ. ಬಡ ಬಗ್ಗರಿಗೆ ಹಂಚಬೇಕಾದ ರೇಷನ್ ಕಿಟ್‌ಗಳನ್ನು ಗುಂಪೊಂದು ಅದನ್ನು ಅಕ್ರಮವಾಗಿ ಗುಡ್ಡೆ ಹಾಕಿ ಮಾರಾಟ ಮಾಡುತ್ತಿತ್ತು ಎನ್ನುವ ಮಾಹಿತಿ ಕವರ್ ಸ್ಟೋರಿಗೆ ಬರುತ್ತದೆ. ಈ ಬಗ್ಗೆ ಆಳಕ್ಕಿಳಿದು ನೋಡಿದಾಗ ಬೆಚ್ಚಿ ಬೀಳುವ ಸತ್ಯ ಹೊರ ಬೀಳುತ್ತದೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ