Cover Story: ಬಡವರ ರೇಷನ್ ಕಿಟ್‌ನಲ್ಲಿ ಹಣ ಮಾಡ್ತಾರೆ ಈ ಖದೀಮರು

Cover Story: ಬಡವರ ರೇಷನ್ ಕಿಟ್‌ನಲ್ಲಿ ಹಣ ಮಾಡ್ತಾರೆ ಈ ಖದೀಮರು

Published : Jul 17, 2021, 03:40 PM ISTUpdated : Jul 17, 2021, 04:24 PM IST

 ಲಾಕ್‌ಡೌನ್‌ನಿಂದ ಸಾವಿರಾರು ಮಂದಿ ಕಷ್ಟದಲ್ಲಿ ಬದುಕುವಂತಾಗಿದೆ. ಇಂತವರಿಗಾಗಿ ರೇಷನ್ ಕಿಟ್ ನೀಡಿದರೆ, ಅದನ್ನೂ ಅಕ್ರಮವಾಗಿ ಸಂಗ್ರಹಿಸಿ ಹಣ ಮಾಡುವ ಖದೀಮರಿದ್ದಾರೆ. 

ಬೆಂಗಳೂರು (ಜು. 17): ಲಾಕ್‌ಡೌನ್‌ನಿಂದ ಸಾವಿರಾರು ಮಂದಿ ಕಷ್ಟದಲ್ಲಿ ಬದುಕುವಂತಾಗಿದೆ. ಇಂತವರಿಗೆ ಸಂಘ- ಸಂಸ್ಥೆಗಳು, ರಾಜಕೀಯ ನಾಯಕರು, ಆರ್ಥಿಕವಾಗಿ ಸದೃಢವಾಗಿರುವವರು ಹೀಗೆ ಎಲ್ಲಾ ವರ್ಗದ ಜನ ತಮ್ಮ ಕೈಲಾದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದರು.

ಇಂತಹ ಸಂದರ್ಭವನ್ನೂ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡ ಕಿರಾತಕರಿದ್ದಾರೆ. ಬಡ ಬಗ್ಗರಿಗೆ ಹಂಚಬೇಕಾದ ರೇಷನ್ ಕಿಟ್‌ಗಳನ್ನು ಗುಂಪೊಂದು ಅದನ್ನು ಅಕ್ರಮವಾಗಿ ಗುಡ್ಡೆ ಹಾಕಿ ಮಾರಾಟ ಮಾಡುತ್ತಿತ್ತು ಎನ್ನುವ ಮಾಹಿತಿ ಕವರ್ ಸ್ಟೋರಿಗೆ ಬರುತ್ತದೆ. ಈ ಬಗ್ಗೆ ಆಳಕ್ಕಿಳಿದು ನೋಡಿದಾಗ ಬೆಚ್ಚಿ ಬೀಳುವ ಸತ್ಯ ಹೊರ ಬೀಳುತ್ತದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!