ವಾಣಿಜ್ಯ ಇಲಾಖೆ ಅಧಿಕಾರಿಗಳ ಭ್ರಷ್ಟಾಚಾರ ಬಯಲು ಮಾಡಿದ ಕವರ್ ಸ್ಟೋರಿ!

ವಾಣಿಜ್ಯ ಇಲಾಖೆ ಅಧಿಕಾರಿಗಳ ಭ್ರಷ್ಟಾಚಾರ ಬಯಲು ಮಾಡಿದ ಕವರ್ ಸ್ಟೋರಿ!

Published : Aug 14, 2021, 05:22 PM ISTUpdated : Aug 14, 2021, 05:33 PM IST

ದೇಶದ ಬೊಕ್ಕಸಕ್ಕೆ ಕನ್ನ ಹಾಕುತ್ತಿರುವ ಸರ್ಕಾರಿ ಅಧಿಕಾರಿಗಳ ಮುಖವನ್ನು ಕವರ್ ಸ್ಟೋರಿ ತಂಡ ಬಯಲು ಮಾಡಿದೆ. ಬೆಂಗಳೂರು ತುಮಕೂರು ನ್ಯಾಷನಲ್ ಹೈವೇ ಬಳಿ ಕಾರ್ಯಾಚರಣೆ ನಡೆಸುವಾಗ ನೆಲಮಂಗಲ ಟೋಲ್ ಬಳಿ ಒಂದು ಟ್ಯಾಕ್ಸ್ ವೆಹಿಕಲ್ ಕಣ್ಣಿಗೆ ಬೀಳುತ್ತದೆ. 

ಬೆಂಗಳೂರು (ಆ. 14): ದೇಶದ ಬೊಕ್ಕಸಕ್ಕೆ ಕನ್ನ ಹಾಕುತ್ತಿರುವ ಸರ್ಕಾರಿ ಅಧಿಕಾರಿಗಳ ಮುಖವನ್ನು ಕವರ್ ಸ್ಟೋರಿ ತಂಡ ಬಯಲು ಮಾಡಿದೆ. ಬೆಂಗಳೂರು ತುಮಕೂರು ನ್ಯಾಷನಲ್ ಹೈವೇ ಬಳಿ ಕಾರ್ಯಾಚರಣೆ ನಡೆಸುವಾಗ ನೆಲಮಂಗಲ ಟೋಲ್ ಬಳಿ ಒಂದು ಟ್ಯಾಕ್ಸ್ ವೆಹಿಕಲ್ ಕಣ್ಣಿಗೆ ಬೀಳುತ್ತದೆ.

ನೆಲಮಂಗಲದಿಂದ ದಾಬಸ್ ಪೇಟೆಯವರೆಗೆ ಜೋನ್ 1 ರ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ಓಡಾಡುವ ಸರಕು ಸಾಗಾಣಿಕೆ ವಾಹನಗಳನ್ನು ಪರಿಶೀಲಿಸುವುದು ಈ ಅಧಿಕಾರಿಗಳ ಕೆಲಸ. ಒಂದಷ್ಟು ಮಂದಿ ದಾಖಲೆ ತೋರಿಸಿದರೆ, ಕೆಲವರು ತೋರಿಸುತ್ತಿರಲಿಲ್ಲ. ದಾಖಲೆ ಇಲ್ಲದವರನ್ನು ಸೈಡಿಗೆ ಕರೆದು ಡೀಲ್ ಮಾಡುತ್ತಿದ್ದರು. ಇವರನ್ನು ರೆಡ್ ಹ್ಯಾಂಡಾಗಿ ಹಿಡಿಯಲು ಕವರ್ ಸ್ಟೋರಿ ತಂಡ ಒಂದು ಗೂಡ್ಸ್ ವಾಹನ ರೆಡಿ ಮಾಡಿ ಟೋಲ್ ಬಳಿ ಹೋಗಲಾಯಿತು. ಆಗ ಅಧಿಕಾರಿಗಳು ಯಾವ ರೀತಿ ಸಿಕ್ಕಿ ಬಿದ್ದರು ನೀವೇ ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!